• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ

ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ

July 18, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ/ಶಿಕ್ಷಕಿಯರ ಮಕ್ಕಳು ಜಿಲ್ಲಾ ಪಂಚಾಯತ್ ಅಧಯಕ್ಷರಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ತಮ್ಮ ತಂದೆ-ತಾಯಿಯರಿಗೆ ಸಕಾಲದಲ್ಲಿ ಸಂಬಳ ಆಗುತ್ತಿಲ್ಲ ಎಂದು ದೂರಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ವಿಪರೀತ ಆಗಿದ್ದು, ಎರಡು ಮೂರು ತಿಂಗಳು ಸಂಬಳವಾಗದೇ ಕುಟುಂಬದ ಸ್ಥಿತಿ ಪರದಾಡುವಂತಾಗುತ್ತದೆ ಎಂದು ದೂರಿದ್ದಾರೆ."ಬಜೆಟ್ ಇಲ್ಲ ಅಥವಾ ಬಜೆಟ್ ಬಂದಿದೆ … [Read more...] about ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ

ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ

July 17, 2017 by Gaju Gokarna Leave a Comment

ಹೊನ್ನಾವರ ;ತಾಲೂಕಿನ ಯುವ ಒಕ್ಕೂಟದ ಅಧ್ಯಕ್ಷರಾಗಿ ಮೂಡ್ಕಣಿಯ ವಿನಾಯಕ.ಬಿ.ನಾಯ್ಕ ಇವರನ್ನು ತಾ.ಪಂ. ಸಭಾಭವನದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ವಿನಾಯಕ ನಾಯ್ಕರವರು ಶಂಶುಲಿಂಗೇಶ್ವರ ಸಾಮಸ್ಕøತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಯುವ ಒಕ್ಕೂಟದ ಸಂಚಾಲಕರಾಗಿ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾಗಿದ್ದಾರೆ.ಸಭೆಯಲ್ಲ ಪ ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಮೇಸ್ತ, ಗ್ರಾಪಂ ಸದಸ್ಯ ಜಿ.ಟಿ.ಹಳ್ಳೇರ, ಬಾಬು ನಾಯ್ಕ, ತಾಲೂಕು ಯುವ … [Read more...] about ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ

ಒಸಿ ಮಟ್ಕಾ ದಂಧೆ ; ಬಂಧನ

July 17, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಮಾವಿನಕುರ್ವಾದಲ್ಲಿ ಶುಕ್ರವಾರ ರಾತ್ರಿ ಒಸಿ ಮಟ್ಕಾ ದಂಧೆ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಹೊನ್ನಾವರ ಪೋಲಿಸರು ಜನಾರ್ಧನ ನಾರಾಯಣ ಗೌಡನನ್ನು ಬಂಧಿಸಿದ್ದಾರೆ. ಮಾವಿನಕುರ್ವಾದ ಜನಾರ್ಧನ ನಾರಾಯಣ ಗೌಡ ಹಾಗೂ ಸಹೋದರ ಗಣಪತಿ ನಾರಾಯಣ ಗೌಡ ಇವರ ಮನೆಯಲ್ಲಿ ಮಟಕಾ ದಂಧೆ ನಡೆಯುತ್ತಿತ್ತು. ಬಂಧಿತನಿಂದರಿಂದ ನಗದು 3100ರೂ. ನಗದು ಮತ್ತು ಓ.ಸಿ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ಸಂಧರ್ಭದಲ್ಲಿ ಮಾವಿನಕುರ್ವಾ ಗ್ರಾಮಪಂಚಾಯತ್ ಸದಸ್ಯ … [Read more...] about ಒಸಿ ಮಟ್ಕಾ ದಂಧೆ ; ಬಂಧನ

ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

July 15, 2017 by Gaju Gokarna Leave a Comment

ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು

July 14, 2017 by Gaju Gokarna Leave a Comment

ಹೊನ್ನಾವರ :ಹದವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಈ ಬಾರಿ ರೈತರಿಗೆ ಸಮಾಧಾನ ತಂದಿದೆ. ಹೀಗಾಗಿ ಅನ್ನದಾತ ಭೂಮಿ ಹದಗೊಳಿಸಿ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ಒಟ್ಟು 3,500 ಹೆಕ್ಟರ್ ಪ್ರದೇಶ ಮುಂಗಾರು ಕೃಷಿಗೆ ಸಜ್ಜುಗೊಂಡಿದೆ. 1,545 ಹೆಕ್ಟರ್ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯ ನಡೆಯುತ್ತಿದೆ. ರೈತನ ಅವಶ್ಯಕನುಗುಣವಾಗಿ ಬೇಡಿಕೆಯಂತೆ ರೈತ ಕೃಷಿಯಲ್ಲಿ ಜಯ ಸಿಕ್ಕಿದೆ. ಭತ್ತದ ಬೀಜ ಈ ಬಾರಿ … [Read more...] about ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar