ಹೊನ್ನಾವರ :ತಾಲೂಕಿನ ಮಾವಿನಕುರ್ವಾ ಕೊಂಕಣ ರೈಲ್ವೆ ಬಿಡ್ಜ ಬಳಿ ರೈಲ್ವೆ ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ರೈಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತಾರಿಬಾಗಿಲಿನ ಚರ್ಚರೋಡಿನ ನಿವಾಸಿಯಾದ ವೆಂಕಟೇಶ ರಾಮ ತಾಂಡೇಲ(68). ಮೃತ ವ್ಯಕ್ತಿ ಕಳೆದ 2 ವರ್ಷಗಳಿಂದ ಬಿ.ಪಿ.ಕಾಯಿಲೆಯಿಂದ ಬಳಲುತ್ತಿದ್ದು ರೈಲು ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ರೈಲಿಗೆ ಅಪ್ಪಳಿಸಿ ಅಪಘಾತ ಸಂಭವಿಸಿದೆ. ಹೊಟ್ಟೆ … [Read more...] about ರೈಲು ಬಡಿದು ವ್ಯಕ್ತಿ ಸಾವು
ಹೊನ್ನಾವರ
ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ಹೊನ್ನಾವರ ;ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ರಚಿಸಲ್ಪಟ್ಟ ಶಾಲಾ ಸಂಸತನ್ನು ಶಾಲೆಯ ಸಭಾಂಗಣದಲ್ಲಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಎಸ್. ಡಿ. ಎಮ್. ಕಾಲೇಜಿನ ಸಂಗೀತ ವಿಭಾಗದ ಉಪನ್ಯಾಸಕ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ಸಂಸತ್ ಗೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಎಸ್. ಎಸ್. ಎಲ್. ಸಿ. ನಂತರ ಮಾಡಿಕೊಳ್ಳುವ ಆಯ್ಕೆ ಮುಂದಿನ ಜೀವನವನ್ನು … [Read more...] about ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಹೊನ್ನಾವರ:ರೊಟರಿ ಕ್ಲಬ್ ಹೊನ್ನಾವರ ಇದರ 2017-2018 ನೇ ಸಾಲಿನ ರೋಟರಿ ಪರಿವಾರದ ಪಧಗ್ರಹಣ ಕಾರ್ಯಕ್ರಮ ಕರ್ನ್ಲ್ ಹಿಲ್ನ ನೂತನ ರೋಟರಿ ಪಾರ್ಕ ಹೌಸ್ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ||ಅನಂತಮೂರ್ತಿ ಎಸ್ ಶಾಸ್ತ್ರೀ, ಕಾರ್ಯದರ್ಶಿಯಾಗಿ ಮುನವೆಲ್ ಸ್ಟೆಪನ್ ರೊಡ್ರಿಗಸ್ ಮತ್ತು ಖಜಾಂಚಿಯಾಗಿ ವಸಂತ ಕರ್ಕಿಕರ ಅಧಿಕಾರ ವಹಿಸಿಕೊಂಡರು.ರೋಟರಿ ಪಾರ್ಕ ಹೌಸ್ನಲ್ಲಿ ನಡೆದ ಸಮಾರಂಬದಲ್ಲಿ ರೊಟರಿಯನ್ ಎಸ್ ಎಮ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ರೊಟರಿ ಪಿನ್ … [Read more...] about ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಲಯನ್ಸ ಕ್ಲಬ್ ವತಿಯಿಂದ ವೀಲ್ ಛೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಲಾಯಿತು. ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಃ ಇದರ ರೀಜನ್ ಛೇರ್ಮನ್ ಲಯನ್ ಕೃಷ್ಣಮೂರ್ತಿ ಭಟ್ಟ, ಶಿವಾನಿ ಮಾತನಾಡಿ ಲಯನ್ಸ ಕ್ಲಬ್ಬಿನ ಎಲ್ಲಾ ಸಹೋದ್ಯೋಗಿಗಳನ್ನು ಒಡಗೂಡಿ ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಆಸ್ಪತ್ರೆಗೆ ವೀಲ್ ಚೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಿ ಬಡರೋಗಿಗಳಿಗೆ ಚಿಕಿತ್ಸೆಯನ್ನು ಉತ್ತಮ ರೀತಿಯಲ್ಲಿ … [Read more...] about ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ