ಹೊನ್ನಾವರ :ಕರಾವಳಿ ತಾಲೂಕುಗಳಲ್ಲಿ ದೊಡ್ಡ ತಾಲೂಕೆಂದು-ಜನಸಂಖ್ಯೆಯಲ್ಲೂ ದೊಡ್ಡ-ವಿಸ್ತಾರ ಪ್ರದೇಶ ಹೊಂದಿರುವ ತಾಲೂಕೆಂದು ಹೆಸರಾಗಿರುವ ಹೊನ್ನಾವರವು ಕೆ.ಎಸ್.ಆರ್.ಟಿ.ಸಿ ಯು ಅವಾಂತರ ಹಾಗೂ ಇಬ್ಬರ ಶಾಸಕರ ತೀವ್ರ ನಿರ್ಲಕ್ಷ ಹಾಗೂ ಭೇದಭಾವಕ್ಕೆ ಬಲಿಯಾಗಿದೆ. 1978 ರಲ್ಲಿ ಅಂದಿನ ಜನಪರ ಮುಖ್ಯಮಂತ್ರಿ ಎಂದು ಹೆಸರು ಪಡೆದಿದ್ದ ದಿ| ಡಿ.ದೇವರಾಜ್ ಅರಸರು, ಜಿಲ್ಲೆಯ ಸಚಿವರಾದ ಎಸ್.ಎಂ.ಯಯ್ಯಾರೊಂದಿಗೆ ಸೇರಿ ಊರಿನ ಜನರಿಗೆ, ತಾಲೂಕಿನ ಜನರಿಗೆ ಅನುಕೂಲವಾಗಲೆಂದು … [Read more...] about ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಹೊನ್ನಾವರ
ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು
ಹೊನ್ನಾವರ :ಗುಡ್ಡ ಕುಸಿತದಿಂದಾಗಿ 6ಮನೆಗಳು ಅಪಾಯಕ್ಕೆ ಸಿಲುಕಿವೆ. ಕಾನೂನು ಉಲ್ಲಂಘಿಸಿ ಗುಡ್ಡ ಕಡಿದ ಭೂಮಾಲಕರು ಶಾಸಕಿ, ದಂಡಾಧಿಕಾರಿಗಳು ಮತ್ತು ಮನೆ ಮಾಡಿಕೊಂಡಿದ್ದವರ ಎದುರು ತಡಗೋಡೆ ನಿರ್ಮಿಸಲು ಒಪ್ಪಿಕೊಂಡ ಘಟನೆ ಇಂದು ನಡೆಯಿತು. ರಾಷ್ಷ್ರೀಯ ಹೆದ್ದಾರಿಗೆ ಹೊಂದಿಕೊಂಡು ಕರ್ನಲ್ ಬಳಿ 18 ಗುಂಟೆ ಖಾಸಗಿ ಗುಡ್ಡವನ್ನು ಬಾರ್ ಮಾಲಕ ಸಂತೋಲಿನ್ ಫರ್ನಾಂಡೀಸ್ ಎಂಬವರು ಖರೀದಿಸಿದ್ದರು. ಗುಡ್ಡವನ್ನು ಕಡಿದು, ರಾಷ್ಟ್ರೀಯ ಹೆದ್ದಾರಿ ಮಟ್ಟಕ್ಕೆ ಇಳಿಸುವ ಕೆಲಸ ನಡೆದಾಗ … [Read more...] about ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು
ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ
ಹೊನ್ನಾವರ ತಾಲೂಕಿನ ಉಪ್ಪೋಣಿ ಮತ್ತು ಅಂಕೋಲಾ ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7 ಸಾವಿರ ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಹಿಂದುಳಿದ ವರ್ಗಗಳ 2ಎ ಅಭ್ಯರ್ಥಿ(ಮಾಜಿ ಸೈನಿಕ) 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಗ್ರಂಥಾಲಯ ವಿಜ್ಞಾನದಲ್ಲಿ … [Read more...] about ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವ್ಹಾನ
ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
ಹೊನ್ನಾವರ’ತಾಲೂಕಿನ ಅರೇಅಂಗಡಿ ಲಕ್ಮೀನಾರಯಣಕಟ್ಟ್ಟಡದಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ ನಡೆಯಿತು . ಮಾಜಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಸಭೆಯನ್ನು ಉದ್ಗಾಟಸಿ ರಾಜ್ಯ ಸರಕಾರದ ಆಡಳಿತವನ್ನು ಕಟುವಾಗಿ ಟೀಕಿಸಿ ಕೇಂದ್ರ ಸರಕಾರದ ಸಾಧನೆಗಳು ತೆರೆದಿಟ್ಟರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತಿ ತಾ.ಪ.ಸದಸ್ಯರಾದ ರಾಧಾ ನಾಯ್ಕ,ಸೂರಜ ನಾಯ್ಕ ಸೋನಿ, ಹಾಜರಿದ್ದು ಮಾತನಾಡಿದರು. ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ … [Read more...] about ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
ವನವಹೋತ್ಸವ ಕಾರ್ಯಕ್ರಮ
ಹೊನ್ನಾವರಜನತಾ ವಿದ್ಯಾಲಯ ಕಾಸರಕೋಡನಲ್ಲಿ ಸಂಗಮ ಸೇವಾ ಟ್ರಸ್ಟ್ ಹಾಗೂ ಕೆ.ವಿ.ಜೆ.ಬ್ಯಾಂಕ ಇವರ ಸಂಯುಕ್ತ ಆಶ್ರಯದಲ್ಲಿ ವನವಹೋತ್ಸವ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕೆ.ವಿ.ಜಿ ಬ್ಯಾಂಕ ಮ್ಯಾನೆಜÀರ ಶ್ರೀಕಾಂತ ಹೊಳ್ಳ, , ಇವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ. ಮಾತನಾಡಿ ಕಳೆದ ವರ್ಷದ ಜಾಗದಲ್ಲಿ ಸಸಿನೆಡುವುದು ಯೋಗ್ಯವಲ್ಲ. ಆದರೆ ಇಲ್ಲಿ ಹಾಗಿಲ್ಲ ಶಾಲೆಯು ಹಸಿರು ಅದನ್ನು ಸುಳ್ಳನಾಗಿಸಿದೆ. ಇಲ್ಲಿ ವೃಕ್ಷ ಸಂಪತ್ತಿದೆ … [Read more...] about ವನವಹೋತ್ಸವ ಕಾರ್ಯಕ್ರಮ