ಹೊನ್ನಾವರ , ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಟಿ.ವಿ., ಮೊಬೈಲ್ ಕಾರಣದಿಂದ ವಸ್ತು ನಿಷ್ಠ ಪ್ರಪಂಚವನ್ನೇ ಮರೆತು ಬಿಟ್ಟಿರುವ, ಇಂಥಾ ಸಂದರ್ಭದಲ್ಲಿಯೂ ಬಿಡುವು ಮಾಡಿಕೊಂಡು ನಿಗದಿಗಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಬೇರೆ ಬೇರೆ ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಕೆರೆಕೋಣ ಶಿಬಿರದ ಯಶಸ್ಸನ್ನು ತೋರಿಸುತ್ತದೆ ಎಂದು ಹೊನ್ನಾವರ ಶಿಶು … [Read more...] about ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಹೊನ್ನಾವರ
ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ಬದುಕು ಬಂಗಾರವಾಗುತ್ತದೆ;ಕೇಶವ ಎಸ್ ನಾಯ್ಕ
ಹೊನ್ನಾವರ .ಸರ್ಕಾರಿ ಪದವಿ ಪೂರ್ವ ಕಾಲೇಜು, ಇಡಗುಂಜಿ, ಹೊನ್ನಾವರ, (ಉ.ಕ) ದಲ್ಲಿ 2018-19 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಳಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಎಸ್ ನಾಯ್ಕ “ಉತ್ತಮ ಸಾಧನೆಗೆ ಪ್ರಶಸ್ತಿ ಲಭ್ಯವಾಗುತ್ತದೆ, ವಿದ್ಯಾರ್ಥಿಯೆಂಬ ಗಾಳಿಪಟಕ್ಕೆ ಗುರುವೆಂಬ ಸೂತ್ರಧಾರನ ಅಗತ್ಯವಿದೆ. ಸೂತ್ರವನ್ನು ಕಳೆದುಕೊಂಡ ಗಾಳಿಪಟಕ್ಕೆ ಗುರಿಯಿಲ್ಲ. ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ನಿಮ್ಮ … [Read more...] about ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ಬದುಕು ಬಂಗಾರವಾಗುತ್ತದೆ;ಕೇಶವ ಎಸ್ ನಾಯ್ಕ
ಹೊನ್ನಾವರ ಲಯನ್ಸ್ ಕ್ಲಬ್ಬಿಗೆ ನೂತನ ಸದಸ್ಯರ ಸೇರ್ಪಡೆ
ಹೊನ್ನಾವರ: ಪ್ರಭಾತನಗರದಲ್ಲಿರುವ ಲಯನ್ಸ್ ಸಭಾ ಭವನದಲ್ಲಿ ನೂತನ ಸದಸ್ಯರ ಸೇರ್ಪಡೆ ಮತ್ತು ಪ್ರಮಾಣವಚನ ಬೋಧನೆ ಕಾರ್ಯಕ್ರಮ ನಡೆಯಿತು.ವೈಸ್ ಡಿಸ್ಡಿಕ್ಟ ಗವರ್ನರ ಎಂ.ಜೆ.ಎಫ್ ಲಯನ್ ಡಾ| ಗಿರೀಶ ಕುಚಿನಾಡರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ, ಸದಸ್ಯರ ಕರ್ತವ್ಯ ಜವಾಬ್ದಾರಿ ಹಕ್ಕು ಸೇವಾಕಾರ್ಯಗಳ ಕುರಿತು ತಿಳಿಸಿದರು. ವಿನೋದ ನಾಯ್ಕ ಮಾವಿನಹೊಳೆ, ರೋಶನಶೇಟ ಹೊನ್ನಾವರ ದಯಾನಂದ ನಾರಾಯಣ ಗೌಡ ಮರಬಳ್ಳಿ, ಜಗದೀಶ ನಾಯ್ಕ ಹೊನ್ನಾವರ ಪ್ರಮಾಣವಚನ ಸ್ವೀಕರಿಸಿ, … [Read more...] about ಹೊನ್ನಾವರ ಲಯನ್ಸ್ ಕ್ಲಬ್ಬಿಗೆ ನೂತನ ಸದಸ್ಯರ ಸೇರ್ಪಡೆ
ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ
ಹೊನ್ನಾವರ: ತಾಲ್ಲೂಕಿನ ಎಸ್. ಡಿ.ಎಮ್ ಕಾಲೇಜಿನ ವಿದ್ಯಾರ್ಥಿಯಾದ ನಾರಾಯಣ ವಿನಾಯಕ ಹೆಗಡೆ ಇತನು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಟ್ಟದಲ್ಲಿ ನಡೆದ ಶೇಟಲ್ ಬ್ಯಾಟ್ಮಿಂಟನ್ ಆಟದಲ್ಲಿ "ಯುನಿವರ್ಸಿಟಿ ಬ್ಲೂ" ಆಗಿ ಆಯ್ಕೆಯಾಗಿರುತ್ತಾರೆ. ಇತನು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾನೆ. ಇತನು ಹೊನ್ನಾವರದ ಉದ್ಯಮಿ ವಿ. ಎನ್. ಹೆಗಡೆ ಹಾಗೂ ಲಕ್ಷ್ಮಿ ಹೆಗಡೆ ಅವರ ಪುತ್ರ. ಇತನ ಸಾಧನೆಗೆ ಹೊನ್ನಾವರದ ಜಿ. ಎಸ್.ಬಿ … [Read more...] about ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ
ಉಚಿತ ನೋಟ್ ಬುಕ್ ವಿತರಣೆ
ದಿನಾಂಕ 25.06.2018 ರಂದು ಹೊನ್ನಾವರದ ನ್ಯೂ ಇಂಗ್ಲೀಷ ಶಾಲೆಯಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಧರ್ಮಜಾಗೃತಿ ಸಮಿತಿ ವತಿಯಿಂದ ಶಾಲೆಯಲ್ಲಿ ಉಚಿತ ವಹಿ(ನೋಟ್ ಬುಕ್) ವಿತರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಮಾರು 72 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು. ವಹಿ ವಿತರಿಸುವ ಸಂದರ್ಭದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ಸೌ. ವಾಸಂತಿ ಮುರ್ಡೇಶ್ವರ ಇವರು ಮಾತನಾಡುತ್ತಾ ವಹಿಗಳ ವೈಶಿಷ್ಟವೇನೆಂದರೆ ಮುಖ ಪುಟಗಳಲ್ಲಿ ತೇಜಸ್ವಿ ರಾಷ್ಟ್ರ ಪುರುಷರ ಮತ್ತು … [Read more...] about ಉಚಿತ ನೋಟ್ ಬುಕ್ ವಿತರಣೆ