• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ

ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

June 22, 2017 by Gaju Gokarna Leave a Comment

ಹೊನ್ನಾವರ ;ತಾಲೂಕಿ ನ ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಸರಕೋಡಿನ ಸ್ನೇಹ ಕುಂಜದ ವೈದ್ಯೆ ಡಾ. ಚೈತ್ರಾ ಪಂಡಿತ್ರ ಮಾತನಾಡಿ.ಯೋಗ ಅಂದರೆ ಮನಸ್ಸನ್ನು ಪರಮಾತ್ಮನಲ್ಲಿ ಕೇಂದ್ರಿಕರಿಸುವುದು. ಶಾರೀರಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕ ಬೆಳವಣಿಗೆಗಳು ಮನುಷ್ಯನ ಸರ್ವಾಂಗೀಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆಹಾರ, ವಿಹಾರ, ವಿಚಾರ ಈ ಮೂರರಲ್ಲಿ … [Read more...] about ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್‍ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ

June 21, 2017 by Gaju Gokarna Leave a Comment

ಹೊನ್ನಾವರ :ವಿಶ್ವ ಸಂಸ್ಥೆ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನವೆಂದು ಘೋಷಿಸಿದ ಹಿನ್ನೆಲೆಯಲ್ಲಿ ಹೊನ್ನಾವರದ ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್‍ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್ ಎಸ್ ಹೆಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಯೋಗದ ಮಹತ್ವವನ್ನು ತಿಳಿಸಿದರಲ್ಲದೇ ಯೋಗ ಪ್ರಾತ್ಯಕ್ಷಿಕೆಯಲ್ಲಿಯೂ ಪಾಲ್ಗೊಂಡರು. ಪದವಿ ಪೂರ್ವ … [Read more...] about ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್‍ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ

ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ

June 21, 2017 by Gaju Gokarna Leave a Comment

ಹೊನ್ನಾವರ:ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದ ಶ್ರೀ ರಾಘವೇಶ್ವರ ಭಾರತೀ ಸಂಸ್ಕøತ ಪಾಠಶಾಲೆಯಲ್ಲಿ ಜೂ.22 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಶಾಸಕ ಮಂಕಾಳ ವೈದ್ಯ ಕಾರ್ಯಕ್ರಮ ಉದ್ಘಾಟಿಸುವರು. ಚಲನ ಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅಧ್ಯಕ್ಷತೆ ವಹಿಸುವರು. ಯಕ್ಷ ಚೌಡೇಶ್ವರಿ ದೇವಾಲಯದ ಅರ್ಚಕ ಮಹಾದೇವ ಅಂಬಿಗ ಗೌರವ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ

ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

June 21, 2017 by Gaju Gokarna Leave a Comment

ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್‍ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

ಸರಗಳ್ಳನನ್ನು ಬೆನ್ನುಹತ್ತಿದ್ದಕ್ಕೆ ಬೈಕ್ ಕಳ್ಳನೂ ಸಿಕ್ಕ

June 20, 2017 by Gaju Gokarna Leave a Comment

ಹೊನ್ನಾವರ :ಮನೆಯೊಳಗಿದ್ದ ಮಾಂಗಲ್ಯ ಸರ ಕಳುವಾದ ಕುರಿತು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೋಲಿಸರಿಗೆ ಈ ಹಿಂದೆ ಬೈಕ್ ಕಳ್ಳತನ ನಡೆದಿರುವ ಸಂಗತಿಯೂ ಹೊರಬಂದಿದ್ದು ಸರಗಳ್ಳನ ಜೊತೆ ಬೈಕ್ ಕಳ್ಳನೂ ಬಂಧಿತನಾಗಿದ್ದಾನೆ. ಕಾಸರಕೋಡನ ಪರಮೇಶ್ವರ ಗೌಡ ಮತ್ತು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸೀರ್ ಅಹಮ್ಮದ್ ಸಯೀದ್ ಇಮಾಮ್ ಸಾಬ್ ಬಂಧಿತ ಆರೋಪಿಗಳಾಗಿದ್ದು ಇವರಿಂದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ ಮತ್ತು ಬೈಕ್‍ನ್ನು ಪಿಎಸ್‍ಐ ಆನಂದಮೂರ್ತಿ ವಶಪಡಿಸಿಕೊಂಡು … [Read more...] about ಸರಗಳ್ಳನನ್ನು ಬೆನ್ನುಹತ್ತಿದ್ದಕ್ಕೆ ಬೈಕ್ ಕಳ್ಳನೂ ಸಿಕ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar