ಕಾರವಾರ:ಜೂನ 3 ಮತ್ತು 4 ರಂದು ಹೊನ್ನಾವರದ ಸೈಂಟ್ ಮಾರ್ಥೋವi ಪ್ರೌಢ ಶಾಲಾ ಮೈದಾನದಲ್ಲಿ ಸಂಘಟಿಸಲಾಗಿದ್ದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವನ್ನು ಮುಂದೂಡಿಲಾಗಿದೆ ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. … [Read more...] about ಸರಕಾರಿ ನೌಕರರ ಕ್ರೀಡಾಕೂಟ
ಹೊನ್ನಾವರ
ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ
ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬುದ್ಧಿಮಾಂದ್ಯ ಅಪ್ರಾಪ್ತೆ ಬಾಲಕಿಯ ಮೇಲೆ ನಿರಂತರ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿ ಘಟನೆ ಬೆಳಕಿ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿಯನ್ನು ಮಂಗಳವಾರ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಕರ್ಕಿಯ ಸುಬ್ರಹ್ಮಣ್ಯ ರಾಮ ಭಂಡಾರಿ (52) ಈತ ಕರ್ಕಿಯ ಮೀನು ಮಾರ್ಕೇಟ್ ಸಮೀಪ ನ್ಯೂ ರೂಪ್ ಎಂಬ ಹೆಸರಿನ ಟೈಲರಿಂಗ್ ಅಂಗಡಿ ಇಟ್ಟುಕೊಂಡಿದ್ದ. … [Read more...] about ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ
ವಿದ್ಯುತ್ ನಿಲುಗಡೆ
ಭಟ್ಕಳ:ಭಟ್ಕಳ ತಾಲೂಕಿನಲ್ಲಿ ಮೇ.24ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಟಾ ಹೊನ್ನಾವರದ ನಡುವಿನ 110 ಕೆ.ವಿ.ಎ. ಲೈನ್ನಲ್ಲಿ ಕಾರ್ಯ ಮಾಡಬೇಕಾಗಿರುವುದರಿಂದ ನಿಲುಗಡೆ ಅನಿವಾರ್ಯವಾಗಿದ್ದು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ. … [Read more...] about ವಿದ್ಯುತ್ ನಿಲುಗಡೆ
ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಹೊನ್ನಾವರ:ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ … [Read more...] about ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಪ್ರಥಮಬಾರಿಗೆ ಪ್ರವೇಶಿಸಿದ ಬಸ್
ಹೊನ್ನಾವರ:ಹೊನ್ನಾವರ ಪಟ್ಟಣದಿಂದ 34ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ ಗೇರುಸೊಪ್ಪಾದಿಂದ 7ಕಿ.ಮೀ ಮಹಿಮೆಗೆ ಇಂದಿನಿಂದ ದಿನಕ್ಕೆರಡು ಬಾರಿ ಸಾರಿಗೆ ಸಂಸ್ಥೆಯ ಬಸ್ ಆರಂಭವಾಗಿದೆ. ಊರನ್ನು ಪ್ರಥಮಬಾರಿಗೆ ಪ್ರವೇಶಿಸಿದ ಬಸ್ಗೆ ಜನ ಹೂಹಾರ ಹಾಕಿ, ಕಾಯಿ ಒಡೆದು, ಸಿಹಿ ಹಂಚಿದ್ದು, ಆ ಭಾಗದ ಜನರ ಸಂಭ್ರಮ ಹೇೀಳತೀರದಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ಮೇಲೆ 250 ಮನೆಗಳುಳ್ಳ ಈ ಮಹಿಮೆ ಗ್ರಾಮಕ್ಕೆ ಸಾಧಾರಣ ಕಚ್ಚಾ ರಸ್ತೆಯಾಗಿದ್ದು, ಶಾಸಕ ಮಂಕಾಳು ವೈದ್ಯ, … [Read more...] about ಪ್ರಥಮಬಾರಿಗೆ ಪ್ರವೇಶಿಸಿದ ಬಸ್