ಹೊನ್ನಾವರ:ಮನೆಯಲ್ಲಿ ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷನಿಗೆ ಸಾರ್ವಜನಿಕರೇ ಹಿಡಿದು ಥಳಿಸಿ ನಂತರ ಪೋಲಿಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಉಪ್ಪೋಣಿ ಸಮೀಪದ ಅಳ್ಳಂಕಿ ಗ್ರಾಮದಲ್ಲಿ ನಡೆದಿದೆ. ತಾ.ಪಂ ಅಧ್ಯಕ್ಷ ಅಣ್ಣಯ್ಯ ನಾಯ್ಕ ಮನೆಯಲ್ಲಿ ಇರುವಾಗ ಅನುಮಾನಗೊಂಡ ಗ್ರಾಮಸ್ಥರು ತಾ.ಪಂ.ಅಧ್ಯಕ್ಷನನ್ನು ಸುಮಾರು 4 ತಾಸುಗಳ ಕಾಲ ಕೋಣೆಯೊಳಗೆ ಕೂಡಿಹಾಕಿ ಬೀಗ ಜಡಿದು, ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಡೆದಿದೆ. ಘಟನೆಯ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ … [Read more...] about ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷ;ಧರ್ಮದೇಟು
ಹೊನ್ನಾವರ
ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ
ಹೊನ್ನಾವರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರ ಲಿಪಿಕಾರರಾಗಿ ಕಾರ್ಯನಿರ್ವಹಿಸಿದ ಸವಿತಾ ಸರ್ವೇಶ್ವರ ಭಟ್ಟ ಸೇವೆಯಿಂದ ನಿವೃತ್ತರಾದ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ತಮ್ಮ 38 ವರ್ಷಗಳಿಗೆ ಮೇಲ್ಪಟ್ಟ ನ್ಯಾಯಾಂಗ ಇಲಾಖೆಯ ಸೇವೆಯ ಆರಂಭದ ದಿನಗಳ ಹಾಗೂ ಕೊನೆಯ ಅವಧಿಯನ್ನು ನೆನಪಿಸಿಕೊಂಡ ಸವಿತಾ ಸರ್ವೇಶ್ವರ ಭಟ್ಟ ಸರ್ಕಾರದ ಸೇವೆ ದೇವರ ಸೇವೆಯಂತೆ. ಪೂಜ್ಯಭಾವದಿಂದ ಸೇವೆಯಲ್ಲಿ ತೊಡಗಿಕೊಂಡಾಗ ನಮಗೂ, ನಮ್ಮ … [Read more...] about ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ
ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
ಹೊನ್ನಾವರ;ಶನಿವಾರ ಸಂತೆಗೆ ವ್ಯಾಪಾರಕ್ಕೆ ಹೋದಾಗ 29 ಗ್ರಾಂ ತೂಕದ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಮಂಗಳಸೂತ್ರದಂತಹ ಚಿನ್ನದ ಸರವನ್ನು ರಾಘವೇಂದ್ರ ಹೊನ್ನಪ್ಪ ನಾಯ್ಕ ಎಂಬುವವರು ಪೋಲಿಸ್ ತಾಬಾ ಒಪ್ಪಿಸಿದ್ದಾರೆ. ಇವರು ಕುಮಟಾ ತಾಲೂಕಿನ ವನ್ನಳ್ಳಿಯ ರಾಘವೇಂದ್ರ ನಾಯ್ಕ ಹೊನ್ನಾವರದಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿದ್ದು ಸಂತೆಗೆ ಹೋದಾಗ ಚಿನ್ನದ ಸರ ಸಿಕ್ಕಿದ್ದು ಇದನ್ನು ಯಾರದೆಂದು ಕೇಳಿ ಸಂತೆ ಇಡೀ ತಿರುಗಾಡಿದ್ದಾನೆ ಎರಡು ದಿನ ತಮ್ಮಲ್ಲಿ ಇಟ್ಟುಕೊಂಡು … [Read more...] about ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
ಶನಿ ದೇವಸ್ಥಾನ ವರ್ಧಂತಿ
ಹೊನ್ನಾವರ:ಪಟ್ಟಣದ ಬಸ್ ನಿಲ್ದಾಣ ಪಕ್ಕದ ಶನಿ ದೇವಾಲಯದಲ್ಲಿ ಮೇ 9 ಮತ್ತು ಮೇ 10 ರಂದು 11ನೇ ವಾರ್ಷಿಕ ವರ್ಧಂತಿ ನಡೆಯಲಿದೆ. ಮೇ 9ರಂದು ಸಂಜೆ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ದೇವರಿಗೆ ರಜತ ಉತ್ಸವ ಮೂರ್ತಿ ಸಮರ್ಪಿಸಲಿದ್ದಾರೆ. ಸಾಗರ ಶನಿ ಕ್ಷೇತ್ರದ ದುರ್ಗಪ್ಪನವರು ಪಾಲ್ಗೊಳ್ಳುವರು. ನಂತರ ವಾಸ್ತು ಹವನ ಧಾರ್ಮಿಕ ಕಾರ್ಯಕ್ರಮ ರಾತ್ರಿ ಯಕ್ಷಗಾನ ನಡೆಯಲಿದೆ. ಮೇ 10ರಂದು ಬೆಳಿಗ್ಗೆ ಶನಿಶಾಂತಿ, ಪತಂಜಲಿ ವೀಣಾಕರ ಪ್ರವಚನ ನೀಲಗೋಡ … [Read more...] about ಶನಿ ದೇವಸ್ಥಾನ ವರ್ಧಂತಿ
ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ
ಹೊನ್ನಾವರ ;ದೇಶÀದ ಅಭಿವೃದ್ಧಿಗೆ ಮಹÀತ್ವದ ಪಾತ್ರವಹಿಸುತ್ತಿರುವ ಕಾರ್ಮಿಕರ ಶ್ರಮ ಮಹÀತ್ತರವಾಗಿದ್ದು, ಕೂಲಿ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಲು ನಾನು ಸದಾ ಸಿದ್ದನಾಗಿದ್ದೇನೆ ಎಂದು ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಹೇಳಿದರು. ಅವರು ಕಳೆದ ರವಿವಾರ ಹೊನ್ನಾವರದ ಪೋಲಿಸ್ ಮೈದಾನದಲ್ಲಿ ಶ್ರೀ ನವಜ್ಯೋತಿ ಕೂಲಿಕಾರ್ಮಿಕರ ಹೋರಾಟ ಸಂಘದ 7ನೇ ವರ್ಷದ ತಾಲೂಕಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮೇ 1 ಕಾರ್ಮಿಕರ ದಿನಾಚರಣೆ … [Read more...] about ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ