ಹೊನ್ನಾವರ:ನಗರದ ಆರ್.ಆರ್.ಸ್ಟೋರ್ಸ್ನ ಮಾಲಿಕರಾದ ಮನೋಜ್ ಎಂ. ನಾಯ್ಕರವರು ಸರಕಾರಿ ಪ್ರೌಢಶಾಲೆ ಗೇರಸೊಪ್ಪಾಕ್ಕೆ ಉತ್ತಮ ದರ್ಜೆಯ 120 ನೋಟ್ಬುಕ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ವರ್ಷದ ಪ್ರತಿಭಾ ಪುರಸ್ಕಾರದ ತೃತೀಯ ಬಹುಮಾನದ ವಿಜೇತರಿಗೆ ಈ ನೋಟ್ಬುಕ್ ವಿತರಿಸಲಾಗಿದೆ ಮನೋಜ್ ನಾಯ್ಕ ರವರ ಈ ಸಹಾಯವನ್ನು ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಹಾಗೂ ಶಿಕ್ಷಕ/ಶಿಕ್ಷಕಿಯರು ಅಭಿನಂದಿಸಿದ್ದಾರೆ. … [Read more...] about ಆರ್. ಆರ್. ಸ್ಟೋರ್ಸ್ನಿಂದ ಗೇರಸೊಪ್ಪಾ ಪ್ರೌಢಶಾಲೆಗೆ ಕೊಡುಗೆ
ಹೊನ್ನಾವರ
ಕೆರೆಕೋಣದಲ್ಲಿ `ನಾಡು ನುಡಿಯ ಪುನರ್ ನಿರೂಪಣೆ
ಹೊನ್ನಾವರ:ತಾಲೂಕಿನ ಕೆರೆಕೋಣದಲ್ಲಿ `ನಾಡು ನುಡಿಯ ಪುನರ್ ನಿರೂಪಣೆ: ಹೊಸ ತಲೆಮಾರು' ಎನ್ನುವ ವಿಷಯದ ಮೇಲೆ 8 ನೇ ರಾಜ್ಯ ಮಟ್ಟದ ಸಾಹಿತ್ಯೋತ್ಸವ ನಡೆಯುತ್ತಿದ್ದು ಸರ್ವಾಧ್ಯಕ್ಷರಾಗಿ ಖ್ಯಾತ ವಿಮರ್ಶಕರು, ಸಾಹಿತ್ಯ ಸಂಸ್ಕøತಿ ಚಿಂತಕರಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಡಾ. ಶಿವರಾಮ ಪಡಿಕಲ್ ಅವರನ್ನು ಆಯ್ಕೆ ಮಾಡಲಾಗಿದೆ. ಡಾ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಒಂದು ಸಾಂಸ್ಕøತಿಕ ಕೇಂದ್ರ ಕಟ್ಟುವ ಜವಾಬ್ದಾರಿಯ ಭಾಗವಾಗಿ ಅವರದೇ ಮನೆಯಂಗಳದಲ್ಲಿ … [Read more...] about ಕೆರೆಕೋಣದಲ್ಲಿ `ನಾಡು ನುಡಿಯ ಪುನರ್ ನಿರೂಪಣೆ
ನೆರೆ ಸಂತ್ರಸ್ಥರ ತಪ್ಪದ ಗೋಳು
ಹೊನ್ನಾವರ:||ಇಚ್ಚಾ ಶಕ್ತಿಯ ಕೊರತೆ|| ನೆರೆ ಸಂತ್ರಸ್ಥರ ತಪ್ಪದ ಗೋಳು| ದೇವರು ಕೊಟ್ಟರೂ ಪೂಜಾರಿ ಕೊಡ? ಎನ್ನುವುದು ಇಲ್ಲಿ ಸತ್ಯವಾಗಿದೆ. ಹಕ್ಕು ಪತ್ರಕ್ಕಾಗಿ 75 ವರ್ಷಗಳಿಂದ ಕಾದಿರುವ ಶರಾವತಿ ಸಂತ್ರಸ್ಥರು. ಇದು ತಾಲೂಕಿನ ಹೆರಂಗಡಿ ಗ್ರಾಮದ ಅಳ್ಳಂಕಿ & ಹೆರಂಗಡಿ ಭಾಗದ ನೆರೆ ಸಂತ್ರಸ್ಥರ ವ್ಯಥೆಯ ಕಥೆ ಇದು. ಸರಕಾರದಿಂದಲೇ ನದಿ ತೀರದ ಜನರನ್ನು ಸುರಕ್ಷಿತ ಎತ್ತರದ ಅರಣ್ಯ ಭೂಮಿಗೆ ಶಾಶ್ವತವಾಗಿ ಸ್ಥಳಾಂತರಿಸಲ್ಪಟ್ಟವರ ಗೋಳಿನ ಕಥೆ ಇದು.ಜಡ್ಡುಗಟ್ಟಿದ … [Read more...] about ನೆರೆ ಸಂತ್ರಸ್ಥರ ತಪ್ಪದ ಗೋಳು
ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ
ಹೊನ್ನಾವರ;ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ ನಡೆಸಿತು. ನಮ್ಮ ಮಹಾವಿದ್ಯಾಲಯದ ಬ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬ.ಎ. ಎಂ.ಕಾಂ., ಹಾಗೂ ಎಂ.ಎಸ್ಸಿ. ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಂಪನಿಯ ಎಚ್.ಆರ್. ವಿಭಾಗದ ಪ್ರಥಮೇಶ ರೇಡಕರ್, ಜಿ.ಡಿ. ವಿಡಿಯೋ ಸಂವಾದಗಳ ಮುಂತಾದ 4 … [Read more...] about ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು