• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ

ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು

April 12, 2017 by Gaju Gokarna Leave a Comment

ಹೊನ್ನಾವರ:ಕುಟುಂಬವನ್ನು ಸರಿದೂಗಿಸುವ ಮಹಿಳೆಗೆ ಯಾವುದೇ ಸಮಸ್ಯೆಯನ್ನು ಎದುರಿಸುವ ಮನೋ ಶಕ್ತಿ ಇರುತ್ತದೆ. ಆದ್ದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಗೆ ಕೀಳಿರಿಮೆ ಇರಬಾರದು ಎಂದು ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕ ಅಭಿಪ್ರಾಯಪಟ್ಟರು. ಅವರು ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿ … [Read more...] about ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು

ಮಾವಿನಕುರ್ವಾ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ

April 12, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ವಿವಿಧ ವಾದ್ಯವೃಂದದೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥವನ್ನು ಎಳೆಯಲಾಯಿತು. ನಂತರ ಪ್ರಸಾದ ಭೋಜನ ನಡೆಯಿತು. … [Read more...] about ಮಾವಿನಕುರ್ವಾ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ

ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು

April 12, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ವಹಿವಾಟನ್ನು ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಬುಧವಾರ ಪಟ್ಟಣದಲ್ಲಿ ಪ್ರತಿಭಟಿಸಿ ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನೂತನ ಮೀನುಮಾರುಕಟ್ಟೆಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ನಂತರ ಪ.ಪಂ … [Read more...] about ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು

ಮಕ್ಕಳ ಸಾಹಿತ್ಯ ವೇದಿಕೆ ಉದ್ಘಾಟನೆ

April 12, 2017 by Ganapati Hegde Leave a Comment

ಹೊನ್ನಾವರ: ಹೊನ್ನಾವರದ ಬಿ.ಆರ್.ಸಿ.ಯಲ್ಲಿ ಮಕ್ಕಳ ಸಾಹಿತ್ಯ ವೇದಿಕೆಯ ಹೊನ್ನಾವರ ಘಟಕ ಉದ್ಘಾಟನೆ ಆಯಿತು. ಮಕ್ಕಳಲ್ಲಿ ಸಾಹಿತ್ಯದ ಸದಭಿರುಚಿ ಬೆಳೆಸುವದು ಮತ್ತು ಮಕ್ಕಳಲ್ಲಿ ಇರುವ ಸಾಹಿತ್ಯ ಚಟುವಟಿಕೆಯನ್ನು ಗುರುತಿಸಿ ಸಾಹಿತ್ಯ ವಲಯದಲ್ಲಿ ಮುಖ್ಯ ವಾಹಿನಿಗೆ ತರುವುದು ಈ ಘಟಕದ ಉದ್ದೇಶ ಎಂದು ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಹೇಳಿದರು. ಈ ಸಂದರ್ಭದಲ್ಲಿ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ, ಬಿ.ಇ.ಓ. ಜಿ.ಎಸ್.ಭಟ್ಟ. ಉತ್ತರ ಕನ್ನಡ ಜಿಲ್ಲಾ ಕನ್ನಡ … [Read more...] about ಮಕ್ಕಳ ಸಾಹಿತ್ಯ ವೇದಿಕೆ ಉದ್ಘಾಟನೆ

ಉಚಿತ ಆರೋಗ್ಯ ತಪಾಷಣಾ ಶಿಬಿರ

April 11, 2017 by Gaju Gokarna Leave a Comment

ಹೊನ್ನಾವರ:ದಿನಾಂಕ : 8-04-2017 ಶನಿವಾರ ಬೆಳಿಗ್ಗೆ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ-2017 ರ 4ನೇ ದಿನದಂದು ಉತ್ತರಕನ್ನಡ ಜಿಲ್ಲೆಯ ಗೇರುಸೊಪ್ಪದ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ಆಶ್ರಯದಲ್ಲಿ ಉಚಿತ ಆರೋಗ್ಯ ಮಾಹಿತಿ ಮತ್ತು ತಪಾಷಣಾ ಶಿಬಿರ ನೆರವೇರಿತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀನಿವಾಸ ವೈಧ್ಯಕೀಯ ಕಾಲೇಜಿನ ಮಾನಸಿಕ ರೋಗದ ವಿಶೇಷ ತಜ್ಷರಾದ ಡಾ|| ಸರ್ವೇಶ ರವರು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಸಲಹೆ, ಚಿಂತೆ … [Read more...] about ಉಚಿತ ಆರೋಗ್ಯ ತಪಾಷಣಾ ಶಿಬಿರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar