ಹೊನ್ನಾವರ:ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.... ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ,ಮಂಗಳೂರು ಇದರ ವೈದ್ಯರುಗಳು ಎಪ್ರಿಲ್ 13 ರಂದು ಬೆಳಿಗ್ಗೆ 10 ರಿಂದ ಹೊನ್ನಾವರ ತಾಲೂಕಾ ಅಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಿದ್ದಾರೆ. ವಿವಿಧ ವಿಮಾ ಯೋಜನೆಗಳು ಅನ್ವಯವಾಗುವವರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಮಾವಿನಕುರ್ವಾ ಅಭಿವೃದ್ಧಿ ಸಮಿತಿ, ಶರಾವತಿ ಸೇವಾ ಪ್ರತಿಷ್ಠಾನ ಹಾಗೂ ರೋಟರಿ ಕ್ಲಬ್ ಇವುಗಳು … [Read more...] about ಎಪ್ರಿಲ್ 13 ರಂದು ಹೊನ್ನಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಹೊನ್ನಾವರ
ಸಮುದ್ರದ ಅಳಿವಿಗೆ ಸಿಲುಕಿ ಬೋಟ್ ಮುಳುಗಡೆ
ಹೊನ್ನಾವರ :ತಾಲೂಕಿನ ಕಾಸರಕೋಡ ಟೊಂಕದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಪರ್ಶಿಯನ್ ಬೋಟ್ ಸಮುದ್ರದ ಅಳಿವಿಗೆ ನೀರಿನಲ್ಲಿ ಮುಳುಗಿ ಲಕ್ಷಾಂತರ ರೂ ಹಾನಿಯಾಗಿದೆ. ಹೊನ್ನಾವರದ ತುಕಾರಾಮ ಮೇಸ್ತ ಎಂಬುವವರಿಗೆ ಸೇರಿದ ಬೋಟ್ ಅಳಿವಿಗೆ ಸಿಲುಕಿದೆ. ಬೋಟ್ನಲ್ಲಿದ್ದ 25 ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಬೋಟಿಗೆ ಹಾನಿಯಾಗಿದೆ. ಸ್ಥಳಕ್ಕೆ ಕರಾವಳಿ ಕಾವಲುಪಡೆ ಹಾಗೂ ಹೊನ್ನಾವರ ಪೋಲಿಸರು ಭೇಟಿ ನೀಡಿ ಪರಿಶೀಲನೆ … [Read more...] about ಸಮುದ್ರದ ಅಳಿವಿಗೆ ಸಿಲುಕಿ ಬೋಟ್ ಮುಳುಗಡೆ
ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ
ಹೊನ್ನಾವರ:ತಾಲೂಕಿನ ಮಾವಿನಕುರ್ವೆಯ ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ ಏ. 9 ರಿಂದ 12 ರವರೆಗೆ ನಡೆಯಲಿದೆ. ಏ. 9 ರಂದು ಬೆಳಿಗ್ಗೆ ಶ್ರೀ ಮಹಾರಥೋತ್ಸವ ಯಜ್ಞಾರಂಭ, ಬ್ರಾಹ್ಮಣ ಸಂತರ್ಪಣೆ, ರಾತ್ರಿ 9 ಗಂಟೆಗೆ ಗರುಡ ರಥೋತ್ಸವ ನಡೆಯಲಿದೆ. ಏ. 10 ರಂದು ಯಜ್ಞ ಕಾರ್ಯಕ್ರಮ, ಬ್ರಾಹ್ಮಣ ಸಂತರ್ಪಣೆ, ರಾತ್ರಿ 8.30ಕ್ಕೆ ಪುಷ್ಪ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಏ. 11 ರಂದು ಮಹಾಯಜ್ಞ, ಸಂಜೆ ಮಹಾಪ್ರಾರ್ಥನೆಯೊಂದಿಗೆ ಮಹಾರಥೋತ್ಸವ ಕಾರ್ಯಕ್ರಮ ಪ್ರಾರಂಭ ಹಾಗೂ ಸಂಜೆ … [Read more...] about ಶ್ರೀ ಗೋಪಾಲಕೃಷ್ಣ ದೇವರ ಮಹಾರಥೋತ್ಸವ
ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ
ಹೊನ್ನಾವರ:ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರದಲ್ಲಿ `ಪಾವಿನಕುರ್ವಾ ಕಡಲ ಉತ್ಸವ' ಏಪ್ರಿಲ್ 14 ಮತ್ತು 15 ರಂದು ನಡೆಯಲಿದೆ ಎಂದು ಉತ್ಸವ ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯ್ಕ ತಿಳಿಸಿದರು. ನಂತರ ಸಮಿತಿಯಿಂದ ಉತ್ಸವದ ಲಾಂಚನ ಬಿಡುಗಡೆಗೊಳಿಸಲಾಯಿತು. ಸಮಿತಿಯ ಅಧ್ಯಕ್ಷ ಚಿದಂಬರ ನಾಯ್ಕ ಕಾರ್ಯಕ್ರಮದ ವಿವರ ನೀಡಿದರು. ಏ. 14 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಾ ಮಟ್ಟದ ಆವ್ಹಾನಿತ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಸಂಜೆ 6 ಗಂಟೆಗೆ ಸ್ಥಳಿಯ … [Read more...] about ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ
ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ:ಸೇವೆಯಲ್ಲಿ ಸೇರಿದ ನಂತರ ಪ್ರತಿಯೊಬ್ಬರು ಒಂದು ದಿವಸ ನಿವೃತ್ತಿ ಹೊಂದಲೇ ಬೇಕು. ನಿವೃತ್ತಿ ಜೀವನವನ್ನು ಉತ್ತಮ ಕಾರ್ಯ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವಂತೆ ಪಿಂಚಣಿದಾರರ ಕುಂದುಕೊರತೆಗಳಿಗೆ ರಾಜ್ಯ ಸಂಘದ ಕೋಶಾಧಿಕಾರಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಕಾರ್ಯಕ್ರಮದ ಉದ್ಘಾಟಕರಾಗಿ ಬಂದ ಕ.ವಿ. ಮಂಡಳಿ ಪಿಂಚಣಿದಾರರ ರಾಜ್ಯ ಸಂಘ ಕೋಶಾಧಿಕಾರಿ ಶ್ರೀ ಎಂ.ಎಂ. ನಾಡಗೇರಿ ತಿಳಿಸಿದರು. ಹೊನ್ನಾವರದ ವಿಭಾಗೀಯ ರಿಜನಲ್ ಸಮೀತಿಯ ಉದ್ಘಾಟಣಾ ಸಮಾರಂಭ ಕೆ.ಇ.ಬಿ. … [Read more...] about ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ