ಹೊನ್ನಾವರ:ಹೊನ್ನಾವರ ಎ. 06 : ವಿಭೂತಿ ಪುರುಷರೆಂದು ದೇಶದಲ್ಲಿ ಪ್ರಸಿದ್ಧಿಗಳಿಸಿದ್ದ ಶ್ರೀ ಶ್ರೀಧರ ಸ್ವಾಮಿಗಳ ಪ್ರವಚನಗಳ ಶ್ರೀಧರ ವಚನಾಮೃತ ಧಾರೆಯ 14, 15ನೇ ಕೊನೆಯ ಕಂತು ದಿನಾಂಕ 13ರಂದು ಗುರುವಾರ ರಾಮತೀರ್ಥದ ಶ್ರೀಧರ ಪಾದುಕಾ ಮಂದಿರದಲ್ಲಿ ಲೋಕಾರ್ಪಣೆಯಾಗಲಿದ್ದು, ಶ್ರೀಧರರ ಆರಾಧನಾ ಮಹೋತ್ಸವ ಅಂದು ನಡೆಯಲಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೇಗಲೂರಿನಲ್ಲಿ 7-12-1908ರಲ್ಲಿ ಜನಿಸಿದ ಶ್ರೀಧರರು ಆಧ್ಯಾತ್ಮದ ಒಲವಿನಿಂದ ಸಮರ್ಥ ರಾಮದಾಸರ ಸಮಾಧಿಗೆ ಸೇವೆ … [Read more...] about ಶ್ರೀಧರ ವಚನಾಮೃತ ಧಾರೆ, ಲೋಕಾರ್ಪಣೆ ಮಂಗಲ – ಆರಾಧನೆ
ಹೊನ್ನಾವರ
ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ
ಹೊನ್ನಾವರ :ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಬಹಳಷ್ಟು ಹುದ್ದೆಗಳು ಖಾಲಿ ಇದೆ. ಇದರಿಂದಾಗಿ ಪಟ್ಟಣ ಪಂಚಾಯತ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ತ್ಯಾಜ್ಯ ವಿಲೇವಾರಿ ಬಗ್ಗೆ ಭಾರಿ ಹೋರಾಟವೇ ನಡೆದಿದೆ. ಪಟ್ಟಣದ ಸ್ವಚ್ಛತಾ ಕಾರ್ಯಗಳು ವಿಳಂಬವಾಗುತ್ತಿವೆ. ಈ ಕುರಿತು ಪಟ್ಟಣ ಪಂಚಾಯತ ಸದಸ್ಯರು ಈಗಾಗಲೇ ಸಂಬಂಧಿಸಿದವರಿಗೆ ಮನವಿ ಸಲ್ಲಿಸಿರುತ್ತಾರೆ. ಆದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ
ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು
ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು
ರಾಷ್ಟ್ರೀಯ ಹೆದ್ದಾರಿ ಸರಿಪಡಿಸಲು ಆಗ್ರಹ
ಹೊನ್ನಾವರ:ಹೊನ್ನಾವರ ಗೇರಸೊಪ್ಪಾ ತುಮಕೂರು ರಾಜ್ಯ ಹೆದ್ದಾರಿ ಕಳೆದ 10-15 ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 206 ಅಂತ ಪರಿವರ್ತನೆಗೊಂಡಿದೆ. ಆದರೆ ಈ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಇಂದಿಗೂ ಗ್ರಾಮಾಂತರ ರಸ್ತೆಗಿಂತಲೂ ಕನಿಷ್ಟವಾಗಿರುವುದು ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲು-ರಾತ್ರಿ ಹತ್ತಾರು ಬಸ್ಸುಗಳು ರಾಜ್ಯದ ರಾಜಧಾನಿ ಬೆಂಗಳೂರಿಗೆ ಓಡಾಡುತ್ತಲಿರುತ್ತದೆ. ಹಾಗೇ ಚಿಕ್ಕಮಗಳೂರು, ಮೈಸೂರು, … [Read more...] about ರಾಷ್ಟ್ರೀಯ ಹೆದ್ದಾರಿ ಸರಿಪಡಿಸಲು ಆಗ್ರಹ
ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಹೊನ್ನಾವರ:ಸರ್ಕಾರದ ಕೆಲಸ ದೇವರ ಕೆಲಸ ಎಂಬ ರೀತಿಯಲ್ಲಿ ಸರ್ಕಾರಿ ಸೇವೆಯಲ್ಲಿ ತೊಡಗಿಕೊಂಡಾಗ ಸಮಾಜಕ್ಕೆ ಒಳಿತಾಗುತ್ತದೆ ಮನಸ್ಸಿಗೂ ಹಿತ ಎಂದು ಹಿರಿಯ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕ ನಿವೃತ್ತರಾದ ಪ್ರಯುಕ್ತ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನ್ಯಾಯ ಅರಸಿ ಬರುವ ಕಕ್ಷಿದಾರ ತ್ವರಿತ ನ್ಯಾಯ ಪಡೆಯಲು ವಕೀಲರ ಪಾತ್ರದಷ್ಟೇ … [Read more...] about ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.