ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಹೊನ್ನಾವರ
71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಹೊನ್ನಾವರ ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ,ದೇಶಭಕ್ತಿ ಗೀತಾ ನೃತ್ಯ, ಮತ್ತು ಸ್ಫರ್ಧೆ ಏರ್ಪಡಿಸುವದರ ಮೂಲಕ ಆಚರಿಸಲಾಯಿತು. ಹಿರಿಯ ಮುತ್ಸದ್ದಿ , ಖ್ಯಾತ ಕೊಳಲು ವಾದಕ ಕೃಷ್ಣ ಅವಧಾನಿ ಹಾಗೂ ಶಾಲಾ ಪೂರ್ವ ವಿದ್ಯಾರ್ಥಿ, ಪ್ರಸ್ತುತ ಸೈನಿಕನಾಗಿ ಜಮ್ಮು ಕಾಶ್ಮೀರ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ ಹರಿಕಾಂತ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಅಕ್ಷತಾ ಸಂಗಡಿಗರು ದೇಶಭಕ್ತಿ ನೃತ್ಯ ಪ್ರಸ್ತುತ … [Read more...] about 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ
ಪರಮಪೂಜ್ಯ ಪದ್ಮವಿಭೂಷಣ ಡಾ|| ಡಿ ವಿರೇಂದ್ರ ಹೆಗ್ಗಡೆಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳಿಗೆ ರಾಜ್ಯಾದಾದ್ಯಂತ ಕರೆ ನೀಡಿದ ಹಿನ್ನೆಲೆಯಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ 69 ಕಡೆಗೆ ದೇವಸ್ತಾನದ ಒಳಾಂಗಣ - ಹೊರಾಂಗಣ ಆವರಣ, ನಾಗನಕಟ್ಟೆ, ಚೌಡಿಕಟ್ಟೆ, ಜಟಕ, ಗುಡಿ-ಗೋಪುರಗಳ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಪ್ರಗತಿಬಂಧು ಸ್ವ ಸಹಾಸಂಘಗಳ ಒಕ್ಕೂಟ, ದೇವಸ್ಥಾನ ಆಡಳಿತ ಸಮಿತಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ … [Read more...] about ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ