ಹಳಿಯಾಳ:- ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ದಾರಿ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಮುತ್ತಲಮುರಿ ಭಾಗದ ನೂರಾರು ರೈತರು ಸೋಮವಾರ ಹಳಿಯಾಳದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. 3 ಟ್ರಾಕ್ಟರ್, ಟ್ರಾಕ್ಸ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ್ದ ರೈತರು ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ ಮಾಡಿಕೊಟ್ಟು ರೈತರ ದಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ