ಕಾರವಾರ ನಗರದ ಪ್ರಸಿದ್ದ ಬಟ್ಟೆ ಮಳಿಗೆಯಾದ ಸಿಲ್ಕ್ ಪ್ಯಾಲೇಸ್ನಲ್ಲಿ ಹೊಸದಾಗಿ ಸಣ್ಣ ಮಕ್ಕಳ ಉಡುಪುಗಳ ವ್ಯಾಪಾರ ಆರಂಭಿಸಲಾಗಿದ್ದು, ಹೆಪಿ ಕೀಟ್ಸ ಗ್ರೀನ್ ಎಂಬ ಹೆಸರಿನ ನೂತನ ಮಳಿಗೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ ಖಾದರ್ ಉದ್ಘಾಟಿಸಿದರು. ಸಮಾರಂಭದಲ್ಲಿ ನ್ಯಾಯವಾದಿ ನಾಗರಾಜ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್, ಡಾ. ನಿತಿನ್ ಪಿಕಳೆ, ಕೆ. ಶಂಭು ಶೆಟ್ಟಿ, ಇಬ್ರಾಹಿಂ ಕಲ್ಲೂರು ಇದ್ದರು … [Read more...] about ಸಿಲ್ಕ್ ಪ್ಯಾಲೇಸ್ನಲ್ಲಿ ಹೊಸದಾಗಿ ಸಣ್ಣ ಮಕ್ಕಳ ಉಡುಪುಗಳ ವ್ಯಾಪಾರ ಆರಂಭ
ಹೊಸದಾಗಿ
ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:2017-18ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವೃತ್ತಿಪರ , ಸ್ನಾತಕೋತ್ತರ, ನರ್ಸಿಂಗ್, ಇಂಜಿನೀಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ http://www.backwardclasses.kar.nic.in/ ಇಲ್ಲಿ … [Read more...] about ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ