ಹೊನ್ನಾವರ :ಕರಾವಳಿ ತಾಲೂಕುಗಳಲ್ಲಿ ದೊಡ್ಡ ತಾಲೂಕೆಂದು-ಜನಸಂಖ್ಯೆಯಲ್ಲೂ ದೊಡ್ಡ-ವಿಸ್ತಾರ ಪ್ರದೇಶ ಹೊಂದಿರುವ ತಾಲೂಕೆಂದು ಹೆಸರಾಗಿರುವ ಹೊನ್ನಾವರವು ಕೆ.ಎಸ್.ಆರ್.ಟಿ.ಸಿ ಯು ಅವಾಂತರ ಹಾಗೂ ಇಬ್ಬರ ಶಾಸಕರ ತೀವ್ರ ನಿರ್ಲಕ್ಷ ಹಾಗೂ ಭೇದಭಾವಕ್ಕೆ ಬಲಿಯಾಗಿದೆ. 1978 ರಲ್ಲಿ ಅಂದಿನ ಜನಪರ ಮುಖ್ಯಮಂತ್ರಿ ಎಂದು ಹೆಸರು ಪಡೆದಿದ್ದ ದಿ| ಡಿ.ದೇವರಾಜ್ ಅರಸರು, ಜಿಲ್ಲೆಯ ಸಚಿವರಾದ ಎಸ್.ಎಂ.ಯಯ್ಯಾರೊಂದಿಗೆ ಸೇರಿ ಊರಿನ ಜನರಿಗೆ, ತಾಲೂಕಿನ ಜನರಿಗೆ ಅನುಕೂಲವಾಗಲೆಂದು … [Read more...] about ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಹೊಸನಿಲ್ದಾಣ
ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡ ಬಸ್ನಿಲ್ದಾಣ
ಹೊನ್ನಾವರ :ಪಟ್ಟಣದ ಬಸ್ನಿಲ್ದಾಣವು ಪ್ರಯಾಣಿಕರಿಗಿಂತ ಸಮಯ ಕಳೆಯುವವರು ಹಾಗೂ ಖಾಸಗಿ ವಾಹನ ಹಾಗೂ ಬೈಕ್ ಇಡುವ ಜನರೇ ಹೆಚ್ಚಾಗಿದ್ದಾರೆ ಆದ್ದರಿಂದ ಇದು ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡಿದೆ. ಬಸ್ಗಳು ಒಳಪ್ರವೇಶಿಸುವ ಮಾರ್ಗದಲ್ಲಿ ದ್ವಿಚಕ್ರವಾಹನಗಳು ಸಾಲಾಗಿ ನಿಂತಿರುವುದರಿಂದ ಬಸ್ ಚಾಲಕರಿಗೆ ನಿಲ್ದಾಣದೊಳಗೆ ಪ್ರವೇಶಿಸುವುದಕ್ಕೆ ಬಹಳ ತೊಂದರೆಯುಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ಪ್ರವೇಶವಿಲ್ಲ ಎಂದು ಧ್ವನಿವರ್ಧಕದ ಮೂಲಕ ಸೂಚನೆ … [Read more...] about ಖಾಸಗಿ ವಾಹನಗಳ ನಿಲ್ದಾಣವಾಗಿ ಪರಿವರ್ತನೆಗೊಂಡ ಬಸ್ನಿಲ್ದಾಣ