ಹೊನ್ನಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ಕಾಸರಕೋಡು,ಟೊಂಕ,ಹೊಸಪಟ್ಟಣ ಭಾಗದ ಅಶಕ್ತರಿಗೆ ಕೋವಿಡ್ ಸಂಕಷ್ಟದಲ್ಲಿರುವ ಗ್ರಾಮಾಭಿವೃದ್ದಿ ಯೋಜನೆ ಬಡ ಫಲಾನಿಭವಿ ಕುಟುಂಬಗಳಿಗೆ ಆಹಾರಕಿಟ್ ವಿತರಿಸಲಾಯಿತು. ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಕ್ಷೇತ್ರದಿಂದ ಕೈಗೊಂಡ ಸೇವಾಕಾರ್ಯಗಳ ಬಗ್ಗೆ ವಿವರಿಸಿ ಸದಸ್ಯರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಬದುಕನ್ನು … [Read more...] about ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರಕಿಟ್ ವಿತರಣೆ
ಹೊಸಪಟ್ಟಣ
ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ
ಹೊನ್ನಾವರ:ನುರಿತ ಯಕ್ಷಗಾನ ಕಲಾವಿದ ಚಂದ್ರಹಾಸ ಗೌಡ ಅವರು ತಾಲೂಕಿನ ಹೊಸಪಟ್ಟಣದಲ್ಲಿ ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ, `ಚಂದ್ರಹಾಸ ಗೌಡ ಅವರು ತಾವು ಅರಗಿಸಿಕೊಂಡ ಯಕ್ಷಗಾನ ಕಲೆಯನ್ನು ತಮ್ಮೂರಿನ ಮಕ್ಕಳಿಗೆ ಉಚಿತವಾಗಿ ತರಬೇತಿ … [Read more...] about ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ