ಹೊನ್ನಾವರ: ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿ ಮನೆಯ ಮೇಲ್ಛಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿ ಹಾನಿಗೊಳಗಾದ ತಾಲೂಕಿನ ಹೊಸಾಕುಳಿ ಮಕ್ಕಿಗದ್ದೆಯ ಸುಬ್ರಾಯ ಗೌಡ ಅವರ ಮನೆಗೆ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಆರ್ಥಿಕ ನೆರವು ನೀಡಿದರು. ಮುಗ್ವಾ ಶಕ್ತಿಕೇಂದ್ರದ ಅಧ್ಯಕ್ಷ ನಾರಾಯಣ ಹೆಗಡೆ, ಎನ್. ಎಸ್. ಹೆಗಡೆ, ಸುರೇಶ ಶೆಟ್ಟಿ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು. … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ವತಿಯಿಂದ ಆರ್ಥಿಕ ನೆರವು
ಹೊಸಾಕುಳಿ
329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆ
ಹೊನ್ನಾವರ : ತಾಲೂಕಿನ ಹೊಸಾಕುಳಿ ಗ್ರಾಮದ ಸಂತೆಗುಳಿ ಲಕ್ಷಿನಾರಾಯಣ ದೇವಸ್ದಾನದಿಂದ ಭಾಸ್ಕೇರಿ-ಆರೋಳ್ಳಿ 3.55ಕಿ.ಮಿ ಉದ್ದದ ರಸ್ತೆ ಸುಧಾರಣಾ ಕಾಮಗಾರಿಗೆ 329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆಯನ್ನು ಶಾಸಕಿ ಶಾರದಾ ಶೆಟ್ಟಿ ನೇರವೇರಿಸಿದರು.ನಂತರ ಮಾತನಾಡಿದ ಅವರು ಕಳೆದ 20 ವರ್ಷದಿಂದ ಡಾಂಬರಿಕರಣ ಕಾಣದ ಈ ರಸ್ತೆಯ ಅಭಿವೃದ್ದಿಗಾಗಿ ಇ ಭಾಗದ ಜನರು ಮನವಿ ನೀಡಿದ್ದರು.ಈ ರಸ್ತೆ ಅಭಿವೃದ್ದಿಗೆ 3.29.70 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ … [Read more...] about 329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆ