ಭಟ್ಕಳ: ತಾಲೂಕಿನ ಪುರವರ್ಗ ಗಣೇಶ ನಗರದಲ್ಲಿ ಗ್ಯಾಸ್ ಟ್ಯಾಂಕರ ಚಾಲಕ ಆಕ್ಟಿವ್ ಸ್ಕೂಟಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬುಧವಾರದಂದು ಸಂಜೆ ನಡೆದಿದೆ. ಹುಬ್ಬಳ್ಳಿ ದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಹಿಂದುಸ್ಥಾನ ಪೆಟ್ರೋಲಿಯಂ ಟ್ಯಾಂಕರನ ಚಾಲಕ ತನ್ನ ಎದುರಿಗೆ ಶಿರೂರಿನಿಂದ ಮಂಕಿ ಕಡೆಗೆ ತೆರಳುತ್ತಿದ್ದ ಹೋಂಡಾ ಆಕ್ಟಿವ್ ಸ್ಕೂಟಿಯನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ ನಿಯಂತ್ರಣ ತಪ್ಪಿ … [Read more...] about ಸ್ಕೂಟಿ ತಪ್ಪಿಸಲು ಹೋಗಿ ಗ್ಯಾಸ್ ಟ್ಯಾಂಕರ್ ಪಲ್ಟಿ