ಹಳಿಯಾಳ: ಮನೆಯಲ್ಲಿನ ಟಿವಿ ಆನ್ ಮಾಡಲು ಸ್ವಿಚ್ ಹಾಕಲು ಹೋಗಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದ್ದರಿಂದ ವೃದ್ದೆಯೊರ್ವಳು ಸಾವನ್ನಪ್ಪಿರುವ ದುರ್ಘಟನೆ ಹಳಿಯಾಳ ತಾಲೂಕಿನ ಕೆರವಾಡ ಗ್ರಾಮದಲ್ಲಿ ನಡೆದಿದೆ. ತಂಗೆವ್ವಾ ತಿಮ್ಮಣ್ಣಾ ವಡ್ಡರ(60) ವಿದ್ಯುತ್ ಶಾಕ್ನಿಂದ ಸಾವಿಗಿಡಾದ ದುರ್ದೈವಿಯಾಗಿದ್ದಾಳೆ. ಘಟನೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದ್ದು ತಕ್ಷಣ ವೃದ್ದೆಯನ್ನು ಹಳಿಯಾಳ ಆಸ್ಪತ್ರೆಗೆ ಕರೆತರಲಾಯಿತಾದರು ಅದಾಗಲೆ ಆಕೆಯ ಪ್ರಾಣಪಕ್ಷಿ … [Read more...] about ವಿದ್ಯುತ್ ಶಾಕ್ ;ವೃದ್ದೆ ಸಾವು
ಹೋಗಿ
ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲು
ಹೊನ್ನಾವರ:ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲಾದ ಘಟನೆ ಅಪ್ಸರಕೊಂಡದಲ್ಲಿ ಸೋಮವಾರ ಸಂಜೆ ನಡೆದಿದೆ.ಕೊಪ್ಪಳದ ಕಾರಟಿಯ ಜಯಂತ ಜೋಶಿ (22) ಹಾಗೂ ಬೆಂಗಳೂರು ಸಕಲೇಶಪುರ ಮೂಲದ ನೀಲೇಶ ವಿರಯ್ಯ (23)ಸಮುದ್ರ ಪಾಲಾದವರು.ಗೆಳೆಯನ ವಿವಾಹಕ್ಕಾಗಿ ಇಡಗುಂಜಿಗೆ ಆಗಮಿಸಿದ್ದ ಅಪ್ಸರಕೊಂಡದಲ್ಲಿ 16 ಜನ ಸಮುದ್ರಕ್ಕೆ ಇಳಿದಿದ್ದರು. ಇವರಲ್ಲಿ ತುಮಕುರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಜಯಂತ ಜೋಶಿ ಹಾಗೂ ನೀಲೇಶ ವಿರಯ್ಯ ಸಮುದ್ರ ಪಾಲಾದರು. ನೀರು ಪಾಲಾದ ಮೂವರಲ್ಲಿ ಒಬ್ಬರು ಈಜಿ … [Read more...] about ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರ ಪಾಲು