ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಹೋನ್ನಾವರ
ಕಾಲು ಜಾರಿ ಬಿದ್ದು ಕಾರ್ಮಿಕ ಸಾವು
ಹೊನ್ನಾವರ:ತೆಂಗಿನಕಾಯಿ ಕೊಯ್ಲು ಮಾಡುವ ಕೂಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕುರ್ವಾದ ಗದ್ದೆಮನೆ ಗ್ರಾಮದಲ್ಲಿ ಸಂಭವಿಸಿದೆ. ಲಕ್ಷ್ಮಣ ಬಡಚ ಗೌಡ (55) ಮೃತ ಕಾರ್ಮಿಕ. ಈತ ಗದ್ದೆಮನೆ ಗ್ರಾಮದ ಕೃಷ್ಣಪ್ಪ ತಿಮ್ಮಪ್ಪ ನಾಯ್ಕ ಎಂಬುವರ ಮನೆಯ ತೋಟದಲ್ಲಿ ತೆಂಗಿನಕಾಯಿ ಕೊಯ್ಯಲು ಹೋಗಿದ್ದ ವೇಳೆ ಕೊಯ್ಲು ಮುಗಿಸಿ ಇಳಿಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪಿಎಸ್ಐ … [Read more...] about ಕಾಲು ಜಾರಿ ಬಿದ್ದು ಕಾರ್ಮಿಕ ಸಾವು