ಕಾರವಾರ:ಕಾಮಗಾರಿ ಪಡೆದು ಮೂರ್ನಾಲ್ಕು ವರ್ಷಗಳಿಂದ ಕೆಲಸ ನಡೆಸದೆ ಬಾಕಿ ಉಳಿಸಿಕೊಂಡಿರುವ ಗುತ್ತೆಗಾದರರನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿ ಮತ್ತೆ ಟೆಂಡರ್ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ … [Read more...] about ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಹೋಬಳಿ
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಕಾರವಾರ:ಕಾರವಾರ ತಾಲ್ಲೂಕಿನಲ್ಲಿ ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ವಿಶಿಷ್ಟ ಕಾರ್ಯಕ್ರಮ "ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ" ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಎಲ್ಲಾ ಹೋಬಳಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜೂನ್ 2 ರಂದು ಬೆಳಿಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರು ಕಾರವಾರ ಇವರ … [Read more...] about ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ