ಹೊನ್ನಾವರ: ಪಟ್ಟಣದ ರಾಮತೀರ್ಥ ಕ್ರಾಸ್ ಸಮೀಪ ಪಟ್ಟಣ ಪಂಚಾಯತಿ ಉದ್ಯಾನವನದಲ್ಲಿ ಬಿಜೆಪಿ ಹೊನ್ನಾವರ ಮಂಡಲದಿಂದ ದಿ. ಶ್ಯಾಮ್ ಪ್ರಸಾದ ಮುಖರ್ಜಿ ಇವರ ಸ್ಮರಣಾರ್ಥ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೃಕ್ಷಾರೋಹಣ ಕಾರ್ಯಕ್ರಮವನ್ನು ವೃಕ್ಷಾರೋಹಣ ಕಾರ್ಯಕ್ರಮದ ಸಂಚಾಲಕ ನಾಗರಾಜ ನಾಯಕ ತೊರ್ಕೆ ಚಾಲನೆ ನೀಡಿದರು.ನಂತರ ಮಾತನಾಡಿ ಶ್ಯಾಮ ಪ್ರಸಾದ ಮುಖರ್ಜಿ ಈ ದೇಶ ಕಂಡ ಮಹಾನ್ ನಾಯಕರಲ್ಲಿ ಒರ್ವರಾಗಿದ್ದಾರೆ. ಜೂನ್ ೨೩ರ ಇವರ ಬಲಿದಾನದಿಂದ ಜುಲೈ ೬ರ … [Read more...] about ಬಿಜೆಪಿ ಹೊನ್ನಾವರ ಮಂಡಲದಿಂದ ವೃಕ್ಷಾರೋಹಣ ಕಾರ್ಯಕ್ರಮ