ದಾಂಡೇಲಿ : ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾ ಹೀಗೆ ಮೂರು ತಾಲೂಕುಗಳನ್ನೊಳಗೊಂಡ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಶಾಶ್ವತ ಅಭಿವೃದ್ಧಿಯ ಮಹತ್ವಕಾಂಕ್ಷಿ ಉದ್ದೇಶವನ್ನಿಟ್ಟುಕೊಂಡು ತಾಲೂಕುವಾರು ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೇವೆ. ನುಡಿದಂತೆ ನಡೆಯುವ ಕ್ಷೇತ್ರದ ಅಭಿವೃದ್ಧಿಯ ಪ್ರಣಾಳಿಕೆ ನಮ್ಮ ಪ್ರಣಾಳಿಕೆ ಎಂದು ಹಳಿಯಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಬುಧವಾರ ನಗರದ … [Read more...] about ೩ ತಾಲೂಕನ್ನೊಳಗೊಂಡ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ;ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದೆ ನಮ್ಮ ಗುರಿ- ಸಚಿವ ಆರ್ ವಿ ದೇಶಪಾಂಡೆ