ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆರಾವಲಿ ಗ್ರಾಮದಲ್ಲಿನ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂಕಾಳ ಎಸ್.ವೈದ್ಯ ಗುದ್ದಲಿಪೂಜೆ ನೆರವೇರಿಸಿದರು. ಸುವರ್ಣ ಗ್ರಾಮೋದಯ ಯೋಜನೆಯಡಿ ಮಂಜೂರಾಗಿರುವ 1 ಕೋಟಿ ರೂ.ವೆಚ್ಚದ ಈ ರಸ್ತೆ ಗುರಿಯನಕಟ್ಟೆಯಿಂದ ಬೀಳ್ಮಕ್ಕಿ ಹಾಗೂ ಅಪಗಾಲ ಮಾರ್ಗವಾಗಿ ಬಡ್ನಕೋಡ್ಲ ಗ್ರಾಮದ ವರೆಗೆ ಸಂಪರ್ಕ ಕಲ್ಪಿಸಲಿದೆ. ಇದೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಲ್ಯಾಂಡ್ ಆರ್ಮಿ 30 ಲಕ್ಷ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆ ಅಭಿವೃದ್ಧಿ:ಶಾಸಕ ವೈದ್ಯರಿಂದ ಶಿಲಾನ್ಯಾಸ
1 ಕೋಟಿ
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ