ಹಳಿಯಾಳ :- ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸುವ ಸೇರಿದಂತೆ ಅನೇಕ ವಿವಿಧ ಬಡವರ ಪರ ಉತ್ತಮ ಯೋಜನೆಗಳನ್ನು ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೆರಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಆಯ್ಕೆಯಾದ ಪಾಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್, ಸ್ಟೋವ್ ವನ್ನು ಸಾಂಕೇತಿಕವಾಗಿ ವಿತರಣೆ … [Read more...] about ಜಗತ್ತಿನಲ್ಲೇ ಆಯುಷ್ಮಾನ್ ಭಾರತದಂತಹ ಯೋಜನೆ ಭಾರತದಲ್ಲಿ ಮೊದಲು – ಮೊದಿ ಸರ್ಕಾರ ಬಡವರಿಗಾಗಿ ಶ್ರಮಿಸುತ್ತಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ