ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಆಯವ್ಯಯ ಕಳೆದ ಆರು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಳವಾಗಿದೆ ಎದು ಕೇಂದ್ರ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ಎಂ.ಎಸ್.ಪಿ. ದೊರಕಿಸಲು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಜಾರಿ ಮಾಡಿದ್ದಾರೆ ಎಂದೂ ತಿಳಿಸಿದರು.ಎಂ.ಎಸ್.ಪಿ. ದರದಲ್ಲಿ ಬೆಳೆ ಖರೀದಿಗೆ ಮಾಡಲಾಗಿರುವ ವೆಚ್ಚ 2009-14ಕ್ಕೆ ಹೋಲಿಸಿದರೆ … [Read more...] about ಪಿಎಂ ಕಿಸಾನ್ ಯೋಜನೆ ಅಡಿ ಈವರೆಗೆ 1,10,000 ಕೋಟಿ ರೂ.ಗೂ ಅಧಿಕ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ
1
ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ
ಕಾರವಾರ: 2009ರ ಅಕ್ಟೋಬರ್ 2ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಗೆ ಕಡವಾಡದಲ್ಲಿ ಗುಡ್ಡ ಕುಸಿತ ನಡೆದು 22 ಮಂದಿ ಸಾವನಪ್ಪಿದ್ದರು. ಹೀಗೆ ಸಾವನಪ್ಪಿದವರ ಕುಟುಂಬದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದು, ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ. ಅಂದು ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಕಡವಾಡದ ಝರಿವಾಡ ಗ್ರಾಮದಲ್ಲಿನ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ … [Read more...] about ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ
ವಿಜ್ರಂಭಣೆಯಿಂದ ನಡೆದ ಅನಂತ ಲೋಪಿ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ದ ತುಂಬೊಳ್ಳಿಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಅನಂತ ಲೋಪಿ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ದೇವರಿಗೆ ಮದ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಿತು. ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದರು. … [Read more...] about ವಿಜ್ರಂಭಣೆಯಿಂದ ನಡೆದ ಅನಂತ ಲೋಪಿ ಕಾರ್ಯಕ್ರಮ
ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಕಾರವಾರ: ಆಗಸ್ಟ 10 ರಂದು "ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ" ಆಚರಿಸಲಾಗುತ್ತಿದೆ. 1-19 ವರ್ಷದೊಳಗಿನ ಶಾಲೆಯಲ್ಲಿ ಕಲಿಯುತ್ತಿರುವ ಎಲ್ಲಾ ಮಕ್ಕಳಿಗೂ ಶಾಲಾ ಕಾಲೇಜುಗಳಲ್ಲಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಬೆಂಡೊಜಾಲ್ ಮಾತ್ರೆ ಊಟದ ತರುವಾಯೆ ಸೇವನೆಯ ಬಗ್ಗೆ ವ್ಯವಸ್ಥೆ ಮಾಡಲಾಗಿದೆ. ಪಾಲಕರು ತಮ್ಮ ಮಕ್ಕಳು ಮಾತ್ರೆಗಳನ್ನು ಸೇವಿಸಿರುವ ಬಗ್ಗೆ ಖಚಿತಪಡಿಸಿಕೊಂಡು ಮಕ್ಕಳಲ್ಲಿ ಕಂಡು ಬರುವ ಜಂತುಹುಳು ಬಾಧೆ ನಿವಾರಣೆಯಲ್ಲಿ ಸಹಕಾರ … [Read more...] about ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ
ಕಾರವಾರ: ಕಾರವಾರ ನಗರಸಭೆ ಸರಹದ್ದಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದೆ. 1 ರಿಂದ 15ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಸುರೇಶ ಮೋಬೈಲ್ ಸಂಖ್ಯೆ 8892845317 ಹಾಗೂ ಉದಯ ಗುನಗಿ ಮೋಬೈಲ್ ಸಂಖ್ಯೆ 9945207945, 16 ರಿಂದ 31ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಪ್ರಮೋದ ನಾಯ್ಕ ಮೋಬೈಲ್ ಸಂಖ್ಯೆ 9591424737 ಮತ್ತು ಮಂಜು ಮೋಬೈಲ್ ಸಂಖ್ಯೆ 9901998344ಗೆ … [Read more...] about ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ