ಕಾರವಾರ : ಕೇಂದ್ರ ಸರಕಾರದ ಗ್ರಾಮೀಣಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ 10 ದಿನಗಳ ಕುರಿ ಸಾಗಾಣಿಕೆ ಹಾಗೂ ಹೈನುಗಾರಿಕೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮೀಣ ಭಾಗದಅರ್ಹ ಬಿಪಿಎಲ್ ಕುಟುಂಬದ 18ರಿಂದ 45 ವಯಸ್ಸಿನ ಕೃಷಿಕರಿಗೆ ಆರ್ಥಿಕ ಪ್ರಗತಿ ಹೊಂದಲು ಹಾಗೂ ಸ್ವಉದ್ಯೋಗ ಕೈಗೊಳ್ಳಲು ತರಬೇತಿಯ … [Read more...] about ಹೈನುಗಾರಿಕೆ ಉಚಿತ ತರಬೇತಿ