• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

10

“ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ

October 31, 2017 by Sachin Hegde Leave a Comment

ಕಾರವಾರ: ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನು "ಡಿ" ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಂದಾಯ ಇಲಾಖೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಾಜ್ಯಾದ್ಯಂತ 10,450 ಗ್ರಾಮ ಸಹಾಯಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಯಾವದೇ ಸೇವಾ ಭದ್ರತೆಗಳಿಲ್ಲದೇ 10 ಸಾವಿರ ವೇತನಕ್ಕೆ ದುಡಿಯುತ್ತಿದ್ದಾರೆ. ಆದರೆ, ಈಗಿನ ದುಬಾರಿ ದಿನಗಳಲ್ಲಿ ಈ … [Read more...] about “ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ

ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ

October 13, 2017 by Gaju Gokarna Leave a Comment

ಹೊನ್ನಾವರ ‘ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 10 ದಿನಗಳ ಉಚಿತ ಎನ್.ಟಿ.ಎಸ್.ಇ ಮತ್ತುಎನ್.ಎಮ್.ಎಮ್.ಎಸ್. ಪರೀಕ್ಷಾ ಪೂರ್ವತರಬೇತಿ ಶಿಬಿರವು ಸಮರ್ಪಣಾತರಬೇತಿಕೇಂದ್ರದಆಶ್ರಯದಲ್ಲಿ ಮತ್ತು ಸೇತುಬಂಧಟ್ರಸ್ಟ್‍ಕರ್ಕಿಇದರ ಪ್ರಯೋಜಕತ್ವದಲ್ಲಿಉದ್ಘಾಟನೆಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೃಜನ ಶೀಲತೆ,ಅರ್ಪಣಾ ಮನೋಭಾವ ಮತ್ತು ನಿರಂತರ ಪ್ರಯತ್ನಇದ್ದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ … [Read more...] about ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ

ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ

September 13, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ

ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ

August 23, 2017 by Sachin Hegde Leave a Comment

ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ

ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

August 8, 2017 by Sachin Hegde Leave a Comment

ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar