ಹಳಿಯಾಳ:- ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ವ್ಹಿ.ಡಿ ಹೆಗಡೆ ಕಲಾ ಮತ್ತು ವಾಣಿಜ್ಯ ಪಿಯು ಕಾಲೇಜಿನ ಫಲಿತಾಂಶ 75.40% ರಷ್ಟಾಗಿದ್ದು 9 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 86 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ವಿದ್ಯಾಲಯದ ಪರೀಕ್ಷೆ ಬರೆದ 220 ವಿದ್ಯಾರ್ಥಿಗಳಲ್ಲಿ 166 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 9 ವಿದ್ಯಾರ್ಥಿಗಳು ಉನ್ನತ ಶ್ರೇಣಿ 86 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 43 ವಿದ್ಯಾರ್ಥಿಗಳು … [Read more...] about ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಪಿಯು ಫಲಿತಾಂಶ- ಪ್ರಿಯಾ ಮೋರಿ -೧೦೦ಕ್ಕೆ ನೂರು ಅಂಕ.
100
ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ ನೂರರಷ್ಟಾಗಿದ್ದು 6ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಧಾನ ಪರಿಷತ್ ಮಾಜಿ ಸದಸ್ಯ ವ್ಹಿ.ಡಿ.ಹೆಗಡೆ ತಿಳಿಸಿದ್ದಾರೆ.ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ … [Read more...] about ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ