ಕಾರವಾರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರಕ್ಕೆ ಹೊನ್ನಾವರದ ಪ್ರಶಾಂತ ಹೆಗಡೆ ಮೂಡಲಮನೆ, ಯಲ್ಲಾಪುರದ ನಾಗರಾಜ ಹುಡೇದ, ಶಿರಸಿಯ ಗಾಯತ್ರಿ ರಾಘವೇಂದ್ರ, ದಾಂಡೇಲಿಯ ನರೇಶ ನಾಯ್ಕ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಹಿರಿಯ ಸಾಹಿತಿ … [Read more...] about ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ
10000
ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ
ಕಾರವಾರ:ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸಿಜೆಎಂ ನ್ಯಾಯಾಲಯ ಮೂರುವರೆ ವರ್ಷ ಕಾರಾಗೃಹ ವಾಸ ಮತ್ತು 13000 ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಚೆಂಡಿಯಾ ನಿವಾಸಿಯಾದ ಆರೋಪಿ ನರೇಶ ಗೌಡ ಎಂಬಾತ ತನ್ನ ಚಿಕನ್ ಸೆಂಟರ್ ಎದುರು 2015 ರ ಫೆ. 2 ರಂದು ಸಾಯಂಕಾಲ 7.45 ರ ಸುಮಾರಿಗೆ ಬಂದ ಶೊನೂನ್ ಡಿಸೋಜಾ ಎಂಬಾತನನ್ನು ಕ್ಷುಲ್ಲಕ ಕಾರಣಕ್ಕಾಗಿ ಅವಾಚ್ಯ ಶಬ್ಧಗಳಿಂದ ಬೈದಿದ್ದರು. ಚಾಕುವಿನಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ್ದರ … [Read more...] about ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ