ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ಆಗಸ್ಟ 21 ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲೀಷ, ಕನ್ನಡ ಮತ್ತು ಅಗ್ರೀಕಲ್ಚರ್ ಎಕ್ಸಟೆನ್ಸ್ನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಮೂಲ ದಾಖಲೆಗಳು ಮತ್ತು ಎರಡು ಜೊತೆ ದೃಡಿಕೃತ ಝೆರಾಕ್ಸ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ … [Read more...] about ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
11
ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶದಲ್ಲಿ ಖಾಲಿ ಇರುವ ಇಂಗ್ಲಿಷ್ ಟೈಪಿಂಗ್ನ ಒಂದು ಹುದ್ದೆಗೆ ನೂರಾರು ಮಂದಿ ಸ್ಪರ್ಧಿಸಿದರು. ಸೋಮವಾರ ನಡೆದ ಸಂದರ್ಶನದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗದ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಹಾಜರಾಗಿದ್ದರಿಂದ 11 ಅಭ್ಯರ್ಥಿಗಳ ಗುಂಪು ರಚಿಸಿದ ಅಧಿಕಾರಿಗಳು, ವಿವಿಧ ವಿಭಾಗದ ಕಂಪ್ಯುಟರ್ಗಳನ್ನು ನೀಡಿ ಟೈಪಿಂಗ್ ನಡೆಸುವ ಮೂಲಕ ಸಂದರ್ಶನ ಮಾಡಿದರು. ಮಹಿಳಾ ಅಭ್ಯರ್ಥಿಗಳೇ ಹೆಚ್ಚಿನ … [Read more...] about ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ
ದಾಂಡೇಲಿ :ದಾಂಡೇಲಿಯ ಕೆ.ಎಸ್.ಆರ್.ಟಿ.ಸಿ ಬಸ್ಟ್ಯಾಂಡಿನ ನವೀಕರಣದ ಶಂಕು ಸ್ಥಾಪನೆಯನ್ನು ಸ್ಥಳೀಯ ಬಸ್ ನಿಲ್ದಾಣದಆವರಣದಲ್ಲಿ ಮಂಗಳವಾರ ಜು.11 ರಂದು ಮಧ್ಯಾಹ್ನ1 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ.ಯಿಂದ ರೂ.2 ಕೋಟಿ 50 ಲಕ್ಷ ಹಣವನ್ನುಬಸ್ ನಿಲ್ದಾಣದÀ ನವೀಕರಣಕ್ಕಾಗಿ ಬಿಡುಗಡೆ ಮಾಡಲಾಗಿದೆ.ಶಂಕು ಸ್ಥಾಪನೆಯನ್ನು ಸಾರಿಗೆ ಸಚಿವರಾದರಾಮಲಿಂಗಾರೆಡ್ಡಿ ನೆರವೇರಿಸಲಿರುವರು. ಹುಬ್ಬಳಿಯ ವಾ.ಕ.ರ.ಸಾ ಸಂಸ್ಥೆಯಅಧ್ಯಕ್ಷರಾದ ಸದಾನಂದ ವಿ. … [Read more...] about ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ
ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ
ಹೊನ್ನಾವರ: ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷಗಾನ ಕಲಾವಿದ ಶಂಕರ ಹೆಗಡೆ ನೀಲಕೋಡ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಲೋಕದ ಸಮಸ್ತ ರಸಿಕರ ಮನ ಸೂರೆಗೊಳ್ಳುವ ಹಾಗೆ ತಮ್ಮ ಸುಮಧುರವಾದ ಮದ್ದಲೆ-ಚಂಡೆ ವಾದನದ ನಾದ ವೈಖರಿಯಿಂದ ಯಕ್ಷಗಾನ ಕಲಾಲೋಕದ ಅಸಂಖ್ಯ … [Read more...] about ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ
ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೋಲೀಸ್ ಠಾಣೆಯ ಅಧಿಕಾರಿಗಳು ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರ ಮತ್ತು ಮ. 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ … [Read more...] about ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯ ವರೆಗೆ ಅಂಕೋಲಾ ಪ್ರವಾಸ ಮಂದಿರದಲ್ಲಿ ಅಹವಾಲು ಸ್ವೀಕಾರ