ಕಾರವಾರ: ಹೊನ್ನಾವರದ ಹೊಸ ಪಟ್ಟಣದಲ್ಲಿರುವ ಚಂದ್ರಹಾಸ ಗೌಡ ಕಳೆದ 12 ವರ್ಷಗಳಿಂದ ಯಕ್ಷಗಾನ ರಂಗದಲ್ಲಿದ್ದಾರೆ. ಈ ಬಾರೀ ಅವರು ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ ಶುರು ಮಾಡಿದ್ದಾರೆ. ಪ್ರಸ್ತುತ ಸಾಲಿಗ್ರಾಮ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಚಂದ್ರಹಾಸ ಗೌಡ ತಮ್ಮ ಸ್ನೇಹಿತರಾದ ಶೇಖರ ಗೌಡ, ನಾರಾಯಣ ಗೌಡ, ವಿನೋದ ಗೌಡ, ಧರ್ಮ ಗೌಡ, ಮಹಾಬಳೇಶ್ವರ ಗೌಡ ಸೇರಿದಂತೆ ಹಲವರ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ಶಾಲೆಯನ್ನು ಆರಂಭಿಸಿದ್ದಾರೆ. ಪ್ರಾರಂಭದ ದಿನವೇ … [Read more...] about ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ
12 ವರ್ಷ
ಮಾಸಾಶನ ವಿತರಣೆ
ಕಾರವಾರ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಕಳೆದ 12 ವರ್ಷಗಳಿಂದ ಬಡವರಿಗೆ, ನಿರ್ಗತಿಕರಿಗೆ ಮಾಸಾಶನ ನೀಡುತಿದ್ದು, ಈ ಬಾರಿ ಜಿಲ್ಲೆಯ 269 ಜನರು ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.ಗುರು ಭವನದಲ್ಲಿ ಮಂಗಳವಾರ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಜಿಲ್ಲಾಮಟ್ಟದ ಮಾಸಾಶನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಬಡ ಜನರ ಏಳಿಗೆಗಾಗಿ ಶ್ರಮಿಸುತ್ತಿರುವ ಯೋಜನೆಯು ಆಯಾ ಭಾಗದಲ್ಲಿ ದೀರ್ಘಕಾಲದ … [Read more...] about ಮಾಸಾಶನ ವಿತರಣೆ