ದಿ| ಅಭಿಜಿತ್ ಶ್ರೀನಿವಾಸ ನಾಯಕ ಅವರ ಸ್ಮರಣಾರ್ಥ ಗಂಗಾವಳಿಯ ಗಂಗಾ ಮಾತಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ ಶ್ರೀನಿವಾಸ ನಾಯಕ ನಾಡುಮಾಸ್ಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ದಿ| ಅಭಿಜಿತ್ ಸ್ಮರಣಾರ್ಥ ಕಳೆದ ಎಂಟು ವರ್ಷಗಳಿಂದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸುತ್ತಾ ತನ್ನ ಕೈಲಾದ ಸೇವೆ ಮಾಡುತ್ತಿದ್ದೇನೆ. ವಿದ್ಯಾರ್ಥಿಗಳು … [Read more...] about ಶ್ರೀನಿವಾಸ ನಾಯಕರ ಪ್ರಾಯೋಜಕತ್ವದಲ್ಲಿ ದಿ| ಅಭಿಜಿತ ನಾಯಕ ಸ್ಮರಣಾರ್ಥ ಅರ್ಥಪೂರ್ಣವಾಗಿ ಜರುಗಿದ ಸ್ಕೂಲಬ್ಯಾಗ್ ವಿತರಣಾ ಸಮಾರಂಭ
|
ನೆರೆ ಸಂತ್ರಸ್ಥರ ತಪ್ಪದ ಗೋಳು
ಹೊನ್ನಾವರ:||ಇಚ್ಚಾ ಶಕ್ತಿಯ ಕೊರತೆ|| ನೆರೆ ಸಂತ್ರಸ್ಥರ ತಪ್ಪದ ಗೋಳು| ದೇವರು ಕೊಟ್ಟರೂ ಪೂಜಾರಿ ಕೊಡ? ಎನ್ನುವುದು ಇಲ್ಲಿ ಸತ್ಯವಾಗಿದೆ. ಹಕ್ಕು ಪತ್ರಕ್ಕಾಗಿ 75 ವರ್ಷಗಳಿಂದ ಕಾದಿರುವ ಶರಾವತಿ ಸಂತ್ರಸ್ಥರು. ಇದು ತಾಲೂಕಿನ ಹೆರಂಗಡಿ ಗ್ರಾಮದ ಅಳ್ಳಂಕಿ & ಹೆರಂಗಡಿ ಭಾಗದ ನೆರೆ ಸಂತ್ರಸ್ಥರ ವ್ಯಥೆಯ ಕಥೆ ಇದು. ಸರಕಾರದಿಂದಲೇ ನದಿ ತೀರದ ಜನರನ್ನು ಸುರಕ್ಷಿತ ಎತ್ತರದ ಅರಣ್ಯ ಭೂಮಿಗೆ ಶಾಶ್ವತವಾಗಿ ಸ್ಥಳಾಂತರಿಸಲ್ಪಟ್ಟವರ ಗೋಳಿನ ಕಥೆ ಇದು.ಜಡ್ಡುಗಟ್ಟಿದ … [Read more...] about ನೆರೆ ಸಂತ್ರಸ್ಥರ ತಪ್ಪದ ಗೋಳು