ಹಳಿಯಾಳ : ಜಿಲ್ಲಾಧಿಕಾರಿಯವರು ಹಳಿಯಾಳದಲ್ಲಿ ಆದೇಶಿಸಿರುವ 144 ಕಲಂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹಾಗೂ ಇತರರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಾಯಂಕಾಲ ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಸ್ಪಿ ಆಗಿರುವ ಜಿ.ಆರ್.ಪಾಟೀಲ್ ಅವರು ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸಿ ಬಿಜೆಪಿಯ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ಸೇರಿದ್ದರೆಂಬ … [Read more...] about ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು