ಹೊನ್ನಾವರ : ಸಾಗರದಲ್ಲಿ ಮಂಗನ ಕಾಯಿಲೆಗೆ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲಿಯೇ ಇನ್ನಿತರ ಪ್ರದೇಶಗಳಲ್ಲಿ ಈ ಕಾಯಿಲೆ ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ ನೀಡಲಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಫ್ಡಿ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ಹೇಳಿದ್ದಾರೆ. ಈ ವರ್ಷ ಸಾಗರ ತಾಲೂಕಿನಲ್ಲಿ ಕಾಯಿಲೆ ಗಂಭೀರವಾಗಿದ್ದು ಸಾವು ಸಂಭವಿಸಿದ ಕಾರಣ ಇಲ್ಲಿ ಇಲಾಖೆಯ … [Read more...] about ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ