ಹೊನ್ನಾವರ : ಕಳೆದ ಸಾಲಿನಲ್ಲಿ ಮಣೆಪಾಲ ಆರೋಗ್ಯ ಕಾರ್ಡ್ನ್ನು 2,54,934 ಸದಸ್ಯರು ಪಡೆದು 6 ಕೋಟಿ ರೂಪಾಯಿ ಮೌಲ್ಯದ ಚಿಕಿತ್ಸಾ ರಿಯಾಯತಿ ಪಡೆದಿದ್ದಾರೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಾರ್ಕೆಟಿಂಗ್ ವಿಭಾಗದ ಎಜಿಎಂ ಅನಿಲ್ ಪಾಲ್ ಜೇಕಬ್ ಹೇಳಿದರು. ಅವರು ಪಟ್ಟಣದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ವಿವರ ನೀಡಿದರು. ಉತ್ತರ ಕನ್ನಡದಿಂದ 60 ಸಾವಿರ ಸದಸ್ಯರಿದ್ದಾರೆ. ಕಾರ್ಡ್ ಹೊಂದಿದವರಿಗೆ ವೈದ್ಯರ ಸಮಾಲೋಚನೆಯಲ್ಲಿ ಶೇ.50 ಪ್ರಯೋಗಾಲಯ, ಸಿಟಿ ಸ್ಕ್ಯಾನ್, … [Read more...] about ಮಣೆಪಾಲ ಆರೋಗ್ಯ ಕಾರ್ಡ್ ಗೆ 2,54,934 ಸದಸ್ಯರು; 6 ಕೋಟಿ ರಿಯಾಯತಿ
2
ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ ನೂರರಷ್ಟಾಗಿದ್ದು 6ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಧಾನ ಪರಿಷತ್ ಮಾಜಿ ಸದಸ್ಯ ವ್ಹಿ.ಡಿ.ಹೆಗಡೆ ತಿಳಿಸಿದ್ದಾರೆ.ಹಳಿಯಾಳ:- ಹಳಿಯಾಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಈ ಬಾರಿಯ ಎಸ್ಎಸ್ ಎಲ್ಸಿ ಫಲಿತಾಂಶ ನೂರಕ್ಕೆ … [Read more...] about ಎಸ್.ಎಎಸ್.ಎಲ್.ಸಿ ಫಲಿತಾಂಶ ಸ್ವಾಮಿ ವಿವೇಕಾನಂದ ಸ್ಕೂಲ್ 100% ಉತ್ತಮ ಸಾಧನೆ.
ಪಿಯುಸಿ ಫಲಿತಾಂಶ ಗ್ರಾಮೀಣ ಭಾಗದ ಮುರ್ಕವಾಡ ಸರ್ಕಾರಿ ಕಾಲೇಜು 96.15% ಫಲಿತಾಂಶ ವಿದ್ಯಾರ್ಥಿನಿಯರೇ ಮೆಲುಗೈ.
ಹಳಿಯಾಳ :ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ 52 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು ಶಾಲೆ 96.15%ರಷ್ಟು ಉತ್ತಮ ಫಲಿತಾಂಶ ದಾಖಲಿಸಿದ್ದು ವಿದ್ಯಾರ್ಥಿನೀಯರೇ ಮೆಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ 95.15% ಫಲಿತಾಂಶ ಬಂದಿದ್ದು ಪೂಜಾ ಕೆ ಮುರ್ಕಾಟಿ 88.50% (531ಅಂಕ) ಪ್ರಥಮ, ವೈಷ್ಣವಿ ಬಿ ಅರಸಿನಗೇರಿ 87.66%(526) … [Read more...] about ಪಿಯುಸಿ ಫಲಿತಾಂಶ ಗ್ರಾಮೀಣ ಭಾಗದ ಮುರ್ಕವಾಡ ಸರ್ಕಾರಿ ಕಾಲೇಜು 96.15% ಫಲಿತಾಂಶ ವಿದ್ಯಾರ್ಥಿನಿಯರೇ ಮೆಲುಗೈ.
ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ
ಕಾರವಾರ:ಭಟ್ಕಳದಲ್ಲಿ ಬಕ್ರಿದ್ ಹಬ್ಬಕ್ಕೆ ಅನಧಿಕೃತವಾಗಿ ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಯೋಗಿ ಬ್ರಿಗೇಡನ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ಗೆ ಮನವಿ ಸಲ್ಲಿಸಿದರು. ಸೆ. 2 ರಂದು ನಡೆಯಲಿರುವ ಬಕ್ರೀದ್ ಹಬ್ಬಕ್ಕೆ ಭಟ್ಕಳದ ವಿವಿಧ ಭಾಗಗಳಲ್ಲಿ ಸಾಕಷ್ಟು ಗೋವುಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ. ಭಟ್ಕಳದ ನವಾಯತ್ ಕಾಲೋನಿಯ ರಬಿತಾ ಸೊಸೈಟಿಯ ನೆಲಮಹಡಿಯಲ್ಲಿ ಸಾವಿರಕ್ಕೂ ಹೆಚ್ಚು ಗೋವುಗಳನ್ನು, ಡೋಂಗರ … [Read more...] about ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ