ಹೊನ್ನಾವರ : ತಾಲೂಕಿನ ಕಾಸರಕೋಡ, ಟೊಂಕದ ಶ್ರೀ ಜೈನ ಜಟಗೇಶ್ವರ ಯುವಕ ಸಮಿತಿ ವತಿಯಿಂದ ಜ.14 ಮತ್ತು 15 ರಂದು 2 ದಿನಗಳ ಕಾಲ ಟೊಂಕ ಉತ್ಸವವನ್ನು ಶ್ರೀ ಜೈನ ಜಟಗೇಶ್ವರ ಮೈದಾನದಲ್ಲಿ ಆಯೋಜಿಸಲಾಗಿದೆ. ಮೊದಲ ದಿನದ ಕಾರ್ಯಕ್ರಮವನ್ನು ಶಾಸಕ ಸುನೀಲ್ ನಾಯ್ಕ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೊಂಕಣ ಖಾರ್ವಿ ಮಹಾಜನ ಸಭಾ ಭಟ್ಕಳ ಘಟಕದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಬಿಜೆಪಿ ಹೊನ್ನಾವರ ಘಟಕದ ಅಧ್ಯಕ್ಷ ಸುಬ್ರಾಯ ನಾಯ್ಕ, ಬಂದರು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ … [Read more...] about 2 ದಿನಗಳ ಕಾಲ ಟೊಂಕ ಉತ್ಸವ