ಹಳಿಯಾಳ:- ರಾಜ್ಯದ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತುತ ಅನುಸರಿಸುತ್ತಿರುವ ಮಾನವ ಆಧಾರಿತ ಸಾಂಪ್ರದಾಯ ಸರ್ವೆ ಕಾರ್ಯದಲ್ಲಿ ಆಗುತ್ತಿದ್ದ ವಿಳಂಬ ಮತ್ತು ಗೋಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸರ್ವೆ ಅಪ್ ಇಂಡಿಯಾ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆಯನ್ನು ಪ್ರಾಯೋಗಿಕವಾಗಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … [Read more...] about ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ