ಹೊನ್ನಾವರ : ಕಲಾಮಂಡಳ ಹೊನ್ನಾವರ, ಎಸ್.ಕೆ.ಪಿ. ಮ್ಯೂಸಿಕ್ ಟ್ರಸ್ಟ್ ಅರೇಅಂಗಡಿ ಮತ್ತು ಎಸ್.ಕೆ.ಪಿ. ದೇವಸ್ಥಾನ ಟ್ರಸ್ಟ್ ನೀಲ್ಕೋಡು ಇವರ ಸಹಯೋಗದೊಂದಿಗೆ ವಿಂಶತಿ ಸಮಾರಂಭ 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದೂಸ್ಥಾನಿ ಸಂಗೀತದ ಬೆಳವಣಿಗೆಗೆ ಸೇವೆ ಸಲ್ಲಿಸಿದ 40ಕ್ಕೂ ಹೆಚ್ಚು ಹಿರಿಯ ಸಂಗೀತ ಸಾಧಕರಿಗೆ ಸನ್ಮಾನ, "ನಾದಮಾಧವ ರಾಷ್ಟ್ರೀಯ ಪ್ರಶಸ್ತಿ" ಮತ್ತು "ಅವಿನಾಶ ಹೆಬ್ಬಾರ್ ಸಂಸ್ಮರಣ ಯುವ ಪುರಸ್ಕಾರ" ಪ್ರಧಾನ ಕಾರ್ಯಕ್ರಮ … [Read more...] about 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ
20ನೇ
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ