ಇಲಾಖೆ ಹೆಸರು : ಸ್ಪಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್ಹುದ್ದೆಗಳ ಹೆಸರು : ಗ್ರೂಪ್ ಬಿ ಮತ್ತು ಸಿಒಟ್ಟು ಹುದ್ದೆಗಳು : 20,000ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿಹೆಚ್ಚಿನ ಮಾಹಿತಿಗಾಗಿ;ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ; 20 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ … [Read more...] about SSC Recruitment /20 ,000 ಹುದ್ದೆಗಳ ಬೃಹತ್ ನೇಮಕಾತಿ -2022
20
ಸಾರಿಗೆ ಬಸ್ ನಲ್ಲಿ ಕುಡಿಯುವ ನೀರಿನ ಸೇವೆ – ಚಾಲಕನ ಕೆಲಸಕ್ಕೆ ಪ್ರಯಾಣಿಕರ ಮೆಚ್ಚುಗೆ
ಕಾರವಾರ:ಪ್ರಯಾಣಿಕರನೀರಿನ ದಾಹ ತೀರಿಸಲು ಸರ್ಕಾರಿ ಬಸ್ ಚಾಲಕರೊಬ್ಬರು ಬಸ್ನಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಶಿರಸಿ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ ಕಮಲಾಕರ ಹಾನಗಲ್-ಶಿರಸಿ-ಪಣಜಿ ಮಾರ್ಗದಲ್ಲಿ ಚಲಿಸುವ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ನಿತ್ಯ ಪ್ರಯಾಣಿಕರಿಗಾಗಿ ಸ್ವತ ಖರ್ಚಿನಲ್ಲಿ 20ಲೀಟರ್ನ ನೀರಿನ ಟ್ಯಾಂಕ್ ಅಳವಡಿಸುವ … [Read more...] about ಸಾರಿಗೆ ಬಸ್ ನಲ್ಲಿ ಕುಡಿಯುವ ನೀರಿನ ಸೇವೆ – ಚಾಲಕನ ಕೆಲಸಕ್ಕೆ ಪ್ರಯಾಣಿಕರ ಮೆಚ್ಚುಗೆ
ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಕಾರವಾರ:ಕೆರವಡಿಯ ಕಡಿಯೆ ಮಜರೆಯ ಕೃಷ್ಣಾ ಗುನಗಿ ಎಂಬಾತರ ಮನೆಯೊಳಗೆ 15 ಅಡಿ ಉದ್ದದ ಕಾಳಿಂಗ ಸರ್ಫವೊಂದು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಗೊಪಿಶಟ್ಟಾ ಅರಣ್ಯ ವಿಭಾಗದವರು ಉರಗ ತಜ್ಞ ರಮೇಶ್ ಬಡಿಗೇರಿ ಸಹಾಯದಿಂದ ಸತತ ಒಂದು ತಾಸು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದರು. ಕಟ್ಟಿಗೆ ಹಾಗೂ ನಿರುಪಯುಕ್ತ ವಸ್ತುಗಳನ್ನು ಇರಿಸಿದ್ದ ಕೋಣೆಯಲ್ಲಿದ್ದ ಹಾವನ್ನು ಚಾಣಾಕ್ಷತನದಿಂದ ರಮೇಶ್ ಬಡಿಗೇರಿ ಹಿಡಿದರು. ಈ … [Read more...] about 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು