ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಗೋವು ಅಗತ್ಯ. ಹೀಗಾಗಿಯೇ ಇಲ್ಲಿ ಗೋವಿಗೆ ಇತರೆಲ್ಲ ಪ್ರಾಣಿಗಳಿಗಿಂತ ಹೆಚ್ಚು ಬೆಲೆ. ಗೋವಿನ ಹಾಲು ಬಿಡಿ ರೈತನಾದವ ಗೋಮೂತ್ರ ಮತ್ತು ಸಗಣಿಯನ್ನೂ ಕೃಷಿಗೆ ಬಳಸಿಕೊಳ್ಳುವುದರಿಂದ ಅವನು ಅದನ್ನು ದೇವರೆಂದು ಕರೆದು ಆರಾಧಿಸಿದ. ನೇರವಾಗಿ ಹೇಳಬೇಕೆಂದರೆ ಗೋವು ನಮಗೆ ಮಾತೃ ಸ್ವರೂಪಿ. ಭಾರತ ಗೋವಿನ ಕಲ್ಪನೆಯನ್ನು ಬಿಟ್ಟು ಬದುಕಲು ಸಾಧ್ಯವೇ ಇಲ್ಲ. ಗೋವು ಮಾತ್ರವೇ ಅಲ್ಲ, ಗೋವಿನ ಮೂತ್ರವೂ ಪವಿತ್ರತೆಯ ಕಲ್ಪನೆಯೇ. ಹಾಗಾಗಿ ಗೋವನ್ನು ಅಕ್ರಮವಾಗಿ … [Read more...] about ಬದುಕುವ_ಹಕ್ಕು_ನಮಗೂ_ಇದೆ
200
ಬಹಿರಂಗ ಹರಾಜು ಅ.16ರಂದು
ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿನ ಕಚೇರಿ ಕ್ಯಾಂಟೀನನ್ನು ಎರಡು ವರ್ಷಗಳ ಅವಧಿಗೆ ಬಾಡಿಗೆ ಆಧಾರದ ಮೇಲೆ ನೀಡಲು ಬಹಿರಂಗ ಹರಾಜು ಅ.16ರಂದು ನಡೆಯಲಿದೆ. ಕ್ಯಾಂಟೀನ್ ಕಟ್ಟಡ 300ಚದರ ಅಳತೆಯ ಆರ್.ಸಿ.ಸಿ ಆಗಿದ್ದು 150 ಚದರ ಅಳತೆಯ ಹಾಲ್ ಮತ್ತು 200 ಚ.ಅಳತೆ ಅಡುಗೆ ಮನೆ ಜಿಐಶಿಟ್ನಲ್ಲಿ ತಯಾರಿಸಿದ್ದು, ಪ್ರತ್ಯೇಕ ವಿದ್ಯುತ್ ಮತ್ತು ನೀರು ಸರಬರಾಜಿನ ಸಂಪರ್ಕ ವ್ಯವಸ್ಥೆ ಹೊಂದಿದೆ. ಹೊಟೇಲ್ ಉದ್ಯಮ ನಡೆಸುವ ಆಸಕ್ತ ಸಾರ್ವಜನಿಕರು ಬಹಿರಂಗ … [Read more...] about ಬಹಿರಂಗ ಹರಾಜು ಅ.16ರಂದು
ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಕಾರವಾರ:2016-17 ಸಾಲಿನ ಆಯವ್ಯದಲ್ಲಿ ಸರಕಾರ ಜನತಾ ಚಿತ್ರ ಮಂದಿರಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲು ಘೋಷಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನಿಸಿದೆ. ಜನತಾ ಚಿತ್ರಮಂದಿರವನ್ನು ಹೊಸದಾಗಿ ನಿರ್ಮಿಸಲು ಇಚ್ಚಿಸುವರು ಅಥವಾ ಹಾಲಿ ಚಿತ್ರಮಂದಿರವನ್ನು ಜನತಾ ಚಿತ್ರಮಂದಿರವಾಗಿ ಪರಿವರ್ತಿಸಲು ಇಚ್ಚಿಸುವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರ ಕಛೇರಿಯಲ್ಲಿ ನೋಂದಣಿ … [Read more...] about ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ