ಹೊನ್ನಾವರ .ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳವು ಇದೇ ಬರುವ ದಿ:27/ ಮತ್ತು 28/ ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಕೂರು ತಾಲೂಕ:ಹೊನ್ನಾವರದಲ್ಲಿ ನಡೆಯಲಿz.É . ಇದೇ ಪ್ರಥಮ ಬಾರಿಗೆ ನೇರವಾಗಿ ಜಿಲ್ಲಾಮಟ್ಟದ ಸ್ಪರ್ಧೆಯನ್ನು ನಡೆಸುತ್ತಿರುವುದರಿಂದ ನಮ್ಮ ತಾಲೂಕಿನಿಂದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸುವ ಪುರುಷ ಮತ್ತು ಮಹಿಳಾ ಸ್ಪರ್ಧಾಳುಗಳು ತಮ್ಮ ಹೆಸರನ್ನು ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ತಾಲೂಕಾ ಪಂಚಾಯತ ಹೊನ್ನಾವರ ರವರ ಬಳಿ … [Read more...] about 2017-18ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳ
2017-18ನೇ
2017-18ನೇ ಸಾಲಿನ ಜಿಲ್ಲಾ ಸಾಂಸ್ಕøತಿಕ ಸೌರಭ ಕಾರ್ಯಕ್ರಮ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ , ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 26 ರಂದು ಬೆಳಗ್ಗೆ 11ಕ್ಕೆ ಶಿರಸಿ ಗೋಳಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ 2017-18ನೇ ಸಾಲಿನ ಜಿಲ್ಲಾ ಸಾಂಸ್ಕøತಿಕ ಸೌರಭ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿÀಸುವರು. ವಿಧಾನಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ … [Read more...] about 2017-18ನೇ ಸಾಲಿನ ಜಿಲ್ಲಾ ಸಾಂಸ್ಕøತಿಕ ಸೌರಭ ಕಾರ್ಯಕ್ರಮ