ಹಳಿಯಾಳ: ವಿದ್ಯಾರ್ಥಿಗಳು ಜೀವನ ಪಯಣದಲ್ಲಿ ಯಶಸ್ಸು ಕಾಣಲು ಶಿಸ್ತನ್ನು ಅಳವಡಿಸಿಕೊಳ್ಳಬೇಕು, ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಜೀವನದಲ್ಲಿ ಸತ್ಯ ಒಪ್ಪಿಗೆ ಮತ್ತು ತಾಳ್ಮೆ ಅತಿ ಮುಖ್ಯಪಾತ್ರ ನಿರ್ವಹಿಸುತ್ತವೆ ಎಂದು ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ಪ್ರಾಧ್ಯಾಪಕ ಡಾ.ಎಸ್. ಡಿ. ಧುಮ್ವಾಡ್ ಹೇಳಿದರು. ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ 2018-19 ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಶೈಕ್ಷಣ … [Read more...] about ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 2018-19 ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ