ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು. ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ