ಭಟ್ಕಳ : ಖಚಿತ ಮಾಹಿತಿ ಮೇರೆಗೆ ತಾಲೂಕಿನ ಕೋಕ್ತಿ ನಗರದ 2 ನೇ ಕ್ರಾಸನಲ್ಲಿನ ಮದಿನಾಹಾಲ್ ನಲ್ಲಿ ಇಂದು ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತೆರಳಿ ವಿವಾಹವನ್ನು ತಡೆದ ಘಟನೆ ಮಂಗಳವಾರ ನಡೆದಿದೆ.ಹನಿಪಾಬಾದನ ಖಾದಿರ್ ಬಾಷಾ ಜೂಸಿದ್ಧಿ ಮತ್ತು ಉಮ್ಮಸಲ್ಮಾ ದಂಪತಿಯ 16 ವರ್ಷದ 4 ನೇ ಮಗಳಿಗೆ ಶಿರ್ಸಿ ಮೂಲದ 26 ವರ್ಷದ ಅಬ್ರಾರ್ ಹುಲ್ಲಕ್ ಇತನೊಂದಿಗೆ ಇಂದು ಕೋಕ್ತಿ ನಗರದ 2 ನೇ ಕ್ರಾಸನಲ್ಲಿನ ಮದಿನಾಹಾಲ್ ಮದುವೆ ನಿಶ್ಚಯ ಮಾಡಿದ್ದು ಮದುವೆಗೆ ಎಲ್ಲಾ … [Read more...] about ಒಂದೇ ವಾರದಲ್ಲಿ ಮೂರು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು
26
ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಕಾರವಾರ:ಕಾಮಗಾರಿ ಪಡೆದು ಮೂರ್ನಾಲ್ಕು ವರ್ಷಗಳಿಂದ ಕೆಲಸ ನಡೆಸದೆ ಬಾಕಿ ಉಳಿಸಿಕೊಂಡಿರುವ ಗುತ್ತೆಗಾದರರನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿ ಮತ್ತೆ ಟೆಂಡರ್ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ … [Read more...] about ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
Car bike collision at kumta
Kumta :on 2nd August afternoon, greavious accident happened at mirjan NH-66 in which bike rider was hit by car.Bike rider has been identified as Praveen Halgar (26) from Hangal haveri district .As per sources biker sustained various injuries on head and body so he was taken to private hospital at Hubli after initial treatment at kumta govt.hospital . … [Read more...] about Car bike collision at kumta
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ