ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
31
ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ