ಹೊನ್ನಾವರ: ಕರಾವಳಿಭಾಗದ ಹೆಮ್ಮೆಯಾದ ಯಕ್ಷಗಾನ ಕಲೆ ಹಾಗೂ ಕಲಾವಿದರನ್ನು ಪೋತ್ಸಾಹಿಸುವ ಕಾರ್ಯ ಆಗಬೇಕಿದೆಎಂದು ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು.ತಾಲೂಕಿನ ಗೆಳೆಯರ ಬಳಗ ಸಾಲ್ಕೋಡ್ ಇವರು ಕಾಶಿಕೆರೆ ಬೊಂಡಕಾರೇಶ್ವರ ಬಯಲಿನಲ್ಲಿ ಆಯೋಜಿಸಿದ 4ನೇ ವರ್ಷದ ಯಕ್ಷಗಾನ ಬಯಲಾಟ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಯಕ್ಷಗಾನ ನಮ್ಮೂರಿನ ಹೆಮ್ಮೆಯ ಕಲೆಯಾಗಿದೆ. ಆಧುನಿಕ ಭರಾಟೆಯಲ್ಲಿ ತನ್ನದೇ ಆದ … [Read more...] about ಯಕ್ಷಗಾನ ಕಲೆ ಕರಾವಳಿ ಹೆಮ್ಮೆ: ಶಿವಾನಂದ ಹೆಗಡೆ