ಶಿರಸಿ : ಮೈಸೂರು ವಿಶ್ವವದ್ಯಾಲಯದ ಎಂಎಸ್ಸಿ ಪದವಿಯಲ್ಲಿ 20 ಚಿನ್ನದ ಪದಕ, 4 ನಗದು ಬಹುಮಾನ ಗಳಿಸಿರುವ ಶಿರಸಿ ತಾಲೂಕಿನ ಶೀಗೆಹಳ್ಳಿ ಗ್ರಾಮದ ಚೈತ್ರಾ ನಾರಾಯಣ ಹೆಗಡೆ ವಿಶೆಷ ಸಾಧನೆ ಮಾಡಿದ್ದಾರೆ.ಮೈಸೂರು ವಿವಿಯ 101ನೇ ಘಟಕೋತ್ಸವದಲ್ಲಿ ವಿವಿಯ ಕ್ರಾಫರ್ಡ್ ಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪದಕ ಪ್ರದಾನ ಮಾಡಿದರು.ಹಳ್ಳಿ ಹುಡಗಿಯರು ಈ ಸಾಧನೆಗೆ … [Read more...] about ಎಂಎಸ್ಸಿ ಪದವಿಯಲ್ಲಿ 20 ಚಿನ್ನದ ಪದಕ ಪಡೆದ ಚೈತ್ರಾ ಹೆಗಡೆ