ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಕೌಶಲ್ಯ ತರಬೇತಿ ಯೋಜನೆಯಡಿ ಹಿಂದುಳಿದ ವರ್ಗಗಳಲ್ಲಿ ಬರುವ ವರ್ಗ-1, 2ಎ ವರ್ಗಗಕ್ಕೆ ಸೇರಿರುವ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಕೌಶಲ್ಯ ತರಬೇತಿ ಯೋಜನೆಯಡಿ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ … [Read more...] about ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ
40
ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಕಾರ್ಯಾಚರಣೆಗೆ ಚಾಲನೆ ನೀಡಿದರು.ಬಸ್ ನಿಲ್ದಾಣ, ಕೋಡಿಬಾಗ, ನ್ಯೂನರ್ಸಿಂಗ್ ಹೋಮ್ರಸ್ತೆ, ಖಾಜು ಭಾಗ್, ಸಂಡೇ ಮಾರ್ಕೆಟ್, ಕೆ ಇ ಬಿ ರಸ್ತೆ ಮೊದಲಾದ ಕಡೆಗಳಲ್ಲಿ ಜಾಗೃತಿ ಜಾಥಾ ನಡೆದವು. ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ತಹಶೀಲ್ದಾರ ಜಿ ಎನ್ ನಾಯ್ಕ, ಸಿಪಿಐ ಶರಣಗೌಡ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೂರಜ್ ನಾಯಕ್, … [Read more...] about ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್
ದಾಂಡೇಲಿ :ಅಂಜುಮಾನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯು ಸಮುದಾಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಅವಧಿಯಲ್ಲಿ ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆಯೆಂದು ನಗರದ ಅಂಜುಮನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ತಸ್ವರ್ ಸೌದಗರ್ ಅವರು ಹೇಳಿದರು. ಅವರು ಮಂಗಳವಾರ ನಗರದ ಸ್ಟೇಟ್ ಎಂಪೊರಿಯಂ ವನತಿ ಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಈ … [Read more...] about ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್