ಬೆಂಗಳೂರು : ಮದುವೆ, ಮತ್ತಿತರ ಸಮಾರಂಭಗಳಲ್ಲಿ 400 ಜನಕ್ಕೆ ಅವಕಾಶ ನೀಡಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ತಜ್ಞರ ಜೊತೆ ಸಭೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿ,ಮದುವೆ ಸಮರಂಭಕ್ಕೆ ಕಲ್ಯಾಣ ಮಂಟಪಗಳಲ್ಲಿ ಗರಿಷ್ಟ 400 ಜನರಿಗೆ ಅವಕಾಶ ನೀಡಲಾಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟಾಗಿ ಪಾಲಿಸಬೇಕು. … [Read more...] about ಮದುವೆ : 400 ಜನರಿಗೆ ಅವಕಾಶ